ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಪುರುಷರ ಅಗತ್ಯ ನನಗಿಲ್ಲ ! ಡೇಟಿಂಗ್ ವದಂತಿ ಬಗ್ಗೆ ರಿಯಾಕ್ಟ್ ಮಾಡಿದ ಮಲೈಕಾ ಅರೋರಾ
ವರದಿಗಾರರು : ವೀಣಾ ಜಗದೀಶ್ | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಪುರುಷರ ಅಗತ್ಯ ನನಗಿಲ್ಲ ! ಡೇಟಿಂಗ್ ವದಂತಿ ಬಗ್ಗೆ ರಿಯಾಕ್ಟ್ ಮಾಡಿದ ಮಲೈಕಾ ಅರೋರಾ

ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಸಂಬಂಧದಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ ನೀಡಿದ್ದಾರೆ. ಬಾಲಿವುಡ್ ಮನೋರಂಜನಾ ರಂಗದಲ್ಲಿ ಮಲೈಕಾ ಅರೋರಾ ಎಂದರೆ ಗ್ಲಾಮರ್, ಫಿಟ್‌ನೆಸ್ ಮತ್ತು ಸ್ಟೈಲ್‌ಗೆ ಹೆಸರಾಗಿರುವ ವ್ಯಕ್ತಿತ್ವದ ನಟಿ. ಹಲವು ವರ್ಷಗಳಿಂದ ಚಿತ್ರರಂಗದ ಮುಖ್ಯ ಪಾತ್ರಗಳಿಂದ ದೂರವಿದ್ದರೂ, ಅವರು ತಮ್ಮ ವಿಶೇಷ ನೃತ್ಯ ಹಾಡುಗಳು ಹಾಗೂ ಸಾಮಾಜಿಕ ಮಾಧ್ಯಮದ ಮೂಲಕ ಸದಾ ಚರ್ಚೆಯಲ್ಲೇ ಇರುತ್ತಾರೆ. ಇತ್ತೀಚೆಗೆ ಅವರ ವೈಯಕ್ತಿಕ ಬಗ್ಗೆ ಕೆಲವೊಂದು ಗಾಸಿಪ್ ಗಳು ಹರಿದಾಡಿತ್ತು. ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಸಂಬಂಧದಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ತಮ್ಮ ಪತಿಗೆ ವಿಚ್ಛೇದನ ನೀಡಿರುವ ಮಲೈಕಾ, ಕೆಲವು ವರ್ಷಗಳಿಂದ ಬಿ-ಟೌನ್ ಹೀರೋ ಅರ್ಜುನ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ಕೆಲವು ದಿನಗಳ ಹಿಂದೆ ಇಬ್ಬರೂ ಬೇರ್ಪಟ್ಟರು ಎಂಬ ಸುದ್ದಿಯೂ ಹರಿದಾಡಿತ್ತು . ಈ ಎಲ್ಲವುದರ ಬಳಿಕ ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಎಲ್ಲಾ ವದಂತಿಗಳಿಗೆ ಇದೀಗ ಮಲೈಕಾ ಪ್ರತಿಕ್ರಿಯಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+