ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪ್ರತಿ ವರ್ಷ ಡಿಸೆಂಬರ್ ಒಂದರಂದು ವಿಶ್ವ ಏಡ್ಸ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 01-12-2025

ಪ್ರತಿ ವರ್ಷ ಡಿಸೆಂಬರ್ ಒಂದರಂದು ವಿಶ್ವ ಏಡ್ಸ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ.

ಮಾನವ ದೇಹದ ರೋಗ ನಿರೋಧಕ ಕಣಗಳನ್ನು ಕ್ಷೀಣಿಸುವ ಸಾಂಕ್ರಾಮಿಕ ರೋಗವನ್ನು 1981 ರಂದು ಅಮೆರಿಕದಲ್ಲಿ ಪತ್ತೆ ಹಚ್ಚಲಾಯಿತು. ಆದರೆ ಅದರ ಕುರಿತು ನಿಖರ ಕಾರಣವನ್ನು ಪತ್ತೆ ಹಚ್ಚಲು ಎರಡು ವರ್ಷಗಳ ಕಾಲ ವಿಶ್ವ ಆರೋಗ್ಯ ಸಂಘಟನೆ ಅವಿರತ ಸಂಶೋಧನೆ ನಡೆಸಿ, 1983 ರಲ್ಲಿ ರೋಗಕ್ಕೆ ಕಾರಣವಾದ ವೈರಾಣುವನ್ನು ಪತ್ತೆ ಹಚ್ಚುವಲ್ಲಿ ಯಶಕಂಡಿತು. ಈ ವೈರನಸ ಕ್ಷಿಪ್ರಗತಿಯಲ್ಲಿ ಮಾನವ ದೇಹದ ರಕ್ತ, ಮೂತ್ರ ,ವೀರ್ಯ ಹಾಗೂ ಕಫಗಳಂತ ದೈಹಿಕ ದ್ರವಗಳ ಮೂಲಕ ಹರಡುತ್ತಿರುವುದನ್ನ ಗಮನಿಸಿದ ಡಾ. ಜೋನಾಟನ್ ಮಾನ್ HIV ಹೆಸರಿನ ರೋಗದ ಕುರಿತು ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಘಟನೆಗಳಿಗೆ ವರ್ಷ ಒಂದು ದಿನವನ್ನು ಆರೋಗ್ಯ ಜಾಗೃತಿ ದಿನವೆಂದು ಮೀಸಲಿಡಲು ವಿನಂತಿಸಿದ್ದರು.ಅದರ ಫಲವಾಗಿ 1988 ಡಿಸೆಂಬರ್ ಒಂದರಂದು ಮೊದಲ ಜಾರಿಗೆ ವಿಶ್ವದಾದ್ಯಂತ ಎಚ್ ಐ ವಿ ಅಂದರೆ (ಹ್ಯೂಮನ್ ಇಮ್ಯುನೋಡೆಫಿಸಿಯನ್ಸಿ ವೈರಸ್ ) ಹೆಸರಿನ ಏಡ್ಸ ಜಾಗೃತಿ ದಿನವನ್ನಾಗಿ ಅಂತರಾಷ್ಟ್ರೀಯ ಮಟ್ಡದಲ್ಲಿ ಆಚರಿಸಲಾಯಿತು.

ಅಂದಿನಿಂದ ಇಂದಿನವರೆಗೂ ಏಡ್ಸ ಒಂದು ಆಪಾದಿತ ಮತ್ತು ಮಾರಣಾಂತಿಕ ಖಾಯಿಲೆಯಾಗಿ ವ್ಯಾಪಿಸುತ್ತಾ ಬಂದಿದ್ದು ಅದರ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ಸಾಗುತ್ತಾ ಬಂದಿದೆ. 2024 ರ ವರದಿಯ ಪ್ರಕಾರ ಈವರೆಗೂ ಜಾಗತಿಕವಾಗಿ ಸರಿಸುಮಾರು ಐದು ಕೋಟಿ ಜನರು ಈ ಮಾರಣಾಂತಿಕ ಏಡ್ಸ ಖಾಯಿಲೆಯಿಂದ ಬಳಲುತ್ತಿದ್ದು, ಆರು ಲಕ್ಷದ ಮೊವತ್ತು ಸಾವಿರ ಜನ HIV ಸೋಂಕಿನಿಂದ ಮೃತಪಟ್ಟಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+