ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪ್ರತಿ ವರ್ಷ ಡಿಸೆಂಬರ್ ಒಂದರಂದು ವಿಶ್ವ ಏಡ್ಸ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 01-12-2025

ಪ್ರತಿ ವರ್ಷ ಡಿಸೆಂಬರ್ ಒಂದರಂದು ವಿಶ್ವ ಏಡ್ಸ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ.

ಮಾನವ ದೇಹದ ರೋಗ ನಿರೋಧಕ ಕಣಗಳನ್ನು ಕ್ಷೀಣಿಸುವ ಸಾಂಕ್ರಾಮಿಕ ರೋಗವನ್ನು 1981 ರಂದು ಅಮೆರಿಕದಲ್ಲಿ ಪತ್ತೆ ಹಚ್ಚಲಾಯಿತು. ಆದರೆ ಅದರ ಕುರಿತು ನಿಖರ ಕಾರಣವನ್ನು ಪತ್ತೆ ಹಚ್ಚಲು ಎರಡು ವರ್ಷಗಳ ಕಾಲ ವಿಶ್ವ ಆರೋಗ್ಯ ಸಂಘಟನೆ ಅವಿರತ ಸಂಶೋಧನೆ ನಡೆಸಿ, 1983 ರಲ್ಲಿ ರೋಗಕ್ಕೆ ಕಾರಣವಾದ ವೈರಾಣುವನ್ನು ಪತ್ತೆ ಹಚ್ಚುವಲ್ಲಿ ಯಶಕಂಡಿತು. ಈ ವೈರನಸ ಕ್ಷಿಪ್ರಗತಿಯಲ್ಲಿ ಮಾನವ ದೇಹದ ರಕ್ತ, ಮೂತ್ರ ,ವೀರ್ಯ ಹಾಗೂ ಕಫಗಳಂತ ದೈಹಿಕ ದ್ರವಗಳ ಮೂಲಕ ಹರಡುತ್ತಿರುವುದನ್ನ ಗಮನಿಸಿದ ಡಾ. ಜೋನಾಟನ್ ಮಾನ್ HIV ಹೆಸರಿನ ರೋಗದ ಕುರಿತು ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಘಟನೆಗಳಿಗೆ ವರ್ಷ ಒಂದು ದಿನವನ್ನು ಆರೋಗ್ಯ ಜಾಗೃತಿ ದಿನವೆಂದು ಮೀಸಲಿಡಲು ವಿನಂತಿಸಿದ್ದರು.ಅದರ ಫಲವಾಗಿ 1988 ಡಿಸೆಂಬರ್ ಒಂದರಂದು ಮೊದಲ ಜಾರಿಗೆ ವಿಶ್ವದಾದ್ಯಂತ ಎಚ್ ಐ ವಿ ಅಂದರೆ (ಹ್ಯೂಮನ್ ಇಮ್ಯುನೋಡೆಫಿಸಿಯನ್ಸಿ ವೈರಸ್ ) ಹೆಸರಿನ ಏಡ್ಸ ಜಾಗೃತಿ ದಿನವನ್ನಾಗಿ ಅಂತರಾಷ್ಟ್ರೀಯ ಮಟ್ಡದಲ್ಲಿ ಆಚರಿಸಲಾಯಿತು.

ಅಂದಿನಿಂದ ಇಂದಿನವರೆಗೂ ಏಡ್ಸ ಒಂದು ಆಪಾದಿತ ಮತ್ತು ಮಾರಣಾಂತಿಕ ಖಾಯಿಲೆಯಾಗಿ ವ್ಯಾಪಿಸುತ್ತಾ ಬಂದಿದ್ದು ಅದರ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ಸಾಗುತ್ತಾ ಬಂದಿದೆ. 2024 ರ ವರದಿಯ ಪ್ರಕಾರ ಈವರೆಗೂ ಜಾಗತಿಕವಾಗಿ ಸರಿಸುಮಾರು ಐದು ಕೋಟಿ ಜನರು ಈ ಮಾರಣಾಂತಿಕ ಏಡ್ಸ ಖಾಯಿಲೆಯಿಂದ ಬಳಲುತ್ತಿದ್ದು, ಆರು ಲಕ್ಷದ ಮೊವತ್ತು ಸಾವಿರ ಜನ HIV ಸೋಂಕಿನಿಂದ ಮೃತಪಟ್ಟಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+