ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ  ಮಹತ್ತರ ಒಪ್ಪಂದ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 06-12-2025

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ ಮಹತ್ತರ ಒಪ್ಪಂದ

ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಕಾಲ ಭಾರತ Slowly ಕೈಗೊಂಡಿದ್ದು 23 ನೆ ಶೃಂಗಸಭೆಯಲ್ಲಿ ಭಾರತ ಮತ್ತು ರಷ್ಯಾ ವ್ಯಾಪಾರ ರಕ್ಷಣಾ ವಲಯಗಳ ಒಪ್ಪಂದಗಳಿಗೆ ಸಹಿ ಹಾಕುವುದರ ಮೂಲಕ ರಷ್ಯಾ ಭಾರತದ ಸಂಬಂಧವನ್ನು ಮತ್ತಷ್ಟು ಸದೃಡಗೊಳಿಸಿದರು. ಸತತ ಏಳು ದಶಕಗಳ ಕಾಲ ರಷ್ಯಾ ಭಾರತದ ಪರಮಾಪ್ತ ಸ್ನೆಹಿತನಾಗಿ ಭಾರತದ ಬೆಂಬಲವಾಗಿ ನಿಂತಿದೆ.

1998 ರಲ್ಲಿ ಭಾರತದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಧಿಕಾರದಿದ್ದ ಸಂದರ್ಭದಲ್ಲಿ ಪೋಖ್ರಾನ್ ಪರಮಾಣು ಪರೀಕ್ಷೆ ನಡೆಸಿತ್ತು‌ ಆಗ ಇಡೀ ವಿಶ್ವ ಭಾರತದ ಈ ಬೆಳವಣಿಗೆಯನ್ನ ಕಂಡು ಮೂಕವಿಸ್ಮಿತಗೊಂಡಿತು.

ಪಾಶ್ಚಿಮಾತ್ಯ ರಾಷ್ಟ್ರಗಳು ಅಮೆರಿಕ ಸಹ ಭಾರತದ ಈ ಪರಮಾಣು ಪರೀಕ್ಷೆಯ ಕುರಿತು ವಿರೋಧ ವ್ಯಕ್ತಪಡಿಸಿತ್ತು ಅಲ್ಲದೇ ಭಾರತಕ್ಕೆ ಆರ್ಥಿಕ ದಿಗ್ಭಂದನ ಹೇರಿತ್ತು. ಆಗ ಭಾರತದ ಪರವಾಗಿ ನಿಂತಿದ್ದೇ ರಷ್ಯಾ . ರಷ್ಯಾ ಆ ಸಂದರ್ಭದಲ್ಕಿ ಭಾರತದ ಪರವಾಗಿ ಧ್ವನಿ ಎತ್ತಿ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ. ಪರಮಾಷು ಪರೀಕ್ಷೆ ನಡೆಸಿದ್ದು ಭಾರತ ರಕ್ಷಣೆ ಕುರಿತಾಗಿದ್ದು ಅದು ಅವರ ಆಂತರಿಕ ವಿಚಾರ ಎಂದಿತ್ತು. ಇದರಿಂದ ಎಲ್ಲ ರಾಷ್ಟ್ರಗಳು ಸಹಮತ ನೀಡಿದ್ದವು. ಇದೀಗ ಆಸಂಬಂಧ ಮತ್ತಷ್ಟು ಗಟ್ಟಿಯಾಗಿ ನೆಲೆಗೊಂಡಿದೆ.

ಪುಟಿನ್ ಭಾರತ ಭೇಟಿಯ ಬಳಿಕ ಬದಲಾಗಿದ್ದೇನು?

ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಭಾರತ ಪ್ರಧಾನಿ ಮೋದಿ ವಿಶ್ವನಾಯಕರ ನಡುವಿನ ದ್ವಿಪಕ್ಷೀಯ ಮಾತುಕತೆ ಇಡೀ ವಿಶ್ವದ ದಿಗ್ಗಜರನ್ನೇ ಬೆರಗಾಗಿಸಿದೆ. ಅದರಲ್ಲೂ ವಿಶಷೇವಾಗಿ ಅಮೆರಿಕಾಗೆ ನೇರ ಟಾಂಗ್ ಕೊಟ್ಟ ಪುಟಿನ್ ಭಾರತಕ್ಕೆ ನಿರಂತರವಾಗಿ ರಷ್ಯಾ ತೈಲ ರಪ್ತು ಮಾಡುತ್ತದೆ . ಬಾಹ್ಯಾಕಾಶ ಕ್ಷೇತ್ರ ಹಾ್ಐ ರಕ್ಷಣಾ ವಲಯದಲ್ಲೂ ಉಭಯ ದೇಶಗಳು ಒಟ್ಟಿಗೆ ಕೆಲಸ ಮಾಡುತ್ತದಲ್ಲದೇ, 2030 ಸುಮಾರಿಗೆ ಸುಮಾರು 100 ಬಿಲಿಯನ್ ವ್ಯಾಪಾರ ವಹಿವಾಟು ನಡೆಸಲಿದೆ ಎಂದರು. ಭಯೋತ್ಪಾನೆ ವಿರುದ್ಧ ಸಮರದಲ್ಲಿ ರಷ್ಯ ಭಾರತದ ಪರ ಸದಾ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+