ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹೆಸರು ಕಾಳಿನ ಬೆಂಬಲ ಬೆಳೆಗೆ ರೈತರ ಆಗ್ರಹ
ವರದಿಗಾರರು : ಫಯಾಜ್ ತೇಲಿ, | ಸ್ಥಳ : ಕೊಪ್ಪಳ | ದಿನಾಂಕ : 07-09-2025

ಹೆಸರು ಕಾಳಿನ ಬೆಂಬಲ ಬೆಳೆಗೆ ರೈತರ ಆಗ್ರಹ

ಅಳಿದುಳಿದ ಹೆಸರು ಕಾಳಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರೈತರು ಆಗ್ರಹಿಸಿದರು. ಕೊಪ್ಪಳ ಜಿಲ್ಲಾಧ್ಯಂತ. 25850 ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಿದ್ದಾರೆ ನಿರಂತರ ಮಳೆಗೆ ಹೆಸರು ಬೆಳೆ ಹೊಲದಲ್ಲಿ ನಾಶವಾದರೆ ಕೆಲವು ರೈತರು ಅಳಿದುಳಿದಿರುವ ಹೆಸರು ಕಾಳನ್ನು ಕಟಾವು ಮಾಡಿ ಒಣಗಲು ಹಾಕಿದ ಹೆಸರು ಕಾಳು ಮಳೆಗೆ ಸಿಕ್ಕು ಸಂಪೂರ್ಣ ಬೆಳೆ ನಾಶವಾಗಿದೆ, ಅಲ್ಲದೇ ಮೊಡಕವಿದ ವಾತಾವರಣದಿಂದ ಹೆಸರು ಕಾಳಿನ ಬಣ್ಣ ಬದಲಾಗಿದ್ದು ಮಾರುಕಟ್ಟೆಯಲ್ಲಿ ಹೆಸರುಕಾಳಿಗೆ ಬೆಲೆ ಇಲ್ಲದಂತಾಗಿದೆ.

ಕೊಪ್ಪಳ ಜಿಲ್ಲೆ ಕೂಕನೂರು ತಾಲ್ಲೂಕಿನ ಯರೇಹಂಚಿನಾಳ ಗ್ರಾಮ ಸೇರಿದಂತೆ ಬಹುತೇಕ ಭಾಗಗಳಲ್ಲಿ ಈ ವರ್ಷದ ಮುಂಗಾರು ಬೆಳೆಗಳು ಮಣ್ಣು ಪಾಲಾಗಿದ್ದು, ಅಳಿದುಳಿದಿರುವ ಹೆಸರು ಕಟಾವಿಗಾಗಿ 350.ರಿಂದ. 400.ರೂಪಾಯಿ ಕೂಲಿ ಕಾರ್ಮಿಕರಿಗೆ ಕೊಡಲು ಪುಡಿಗಾಸಿನ ಹಣವು ಸಹ ರೈತರ ಕಡೆ ಇಲ್ಲದಂತಾಗಿದೆ. ಹೀಗಾಗಿ ರೈತರು ಸಧ್ಯ ಭಾರೀ ಆರ್ಥಿಕ ಸಂಕಷ್ಟಕ್ಕೀಡಾಗಿದ್ದು ಬೆಳೆ ನಷ್ಟದ ಪರಿಹಾರವನ್ನು ಸರ್ಕಾರ ನೀಡಬೇಕು .ರೈತರಿಗೆ ಕೂಲಿ ಕಾರ್ಮಿಕರ ಖರ್ಚು ಹೆಚ್ಚಾಗುತ್ತದೆ ಎಂದು ಹೆಸರು ಬೆಳೆಯನ್ನು ಕಟಾವು ಮಿಷನ್ ಮೂಲಕ ಕಟಾವು ಮಾಡಿಸಿದರೂ ಕೂಡ 6ಎಕರೆ 12000ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ ,6ಎಕರೆಗೆ ಒಂದೇ ಒಂದು ಚೀಲ ಹೆಸರು ಕಾಳು ಮಾತ್ರ ಸಿಕ್ಕಿದೆ .

ಗದಗ ಎಪಿಎಂಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಮೂರು ಸಾವಿರ ರೂಪಾಯಿಗೆ ಮಾರಾಟವಾಗಿದೆ.ಇದರಿಂದ ರೈತರು ಬೇಸತ್ತು ಸಂಕಷ್ಟಕ್ಕೆ ಇದಾಗಿದ್ದಾರೆ ಅಳಿದುಳಿದ ಹೆಸರು ಕಾಳಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರೈತರು ಆಗ್ರಹಿಸಿದರು. ಜಿಲ್ಲೆಯಲ್ಲಿ ಅಳಿದುಳಿದಿರುವ ಹೆಸರು ಕಾಳಿಗಾದರೂ ಬೆಂಬಲ ಬೆಲೆಯ ಅವಶ್ಯಕತೆ ಇದೆ, ಕಡಿಮೆ ಇರುವ ಹೆಸರು ಕಾಳನ್ನು ದಲ್ಲಾಳಿಗಳ ಪಾಲು ಮಾಡಬೇಕಾ, ಅದಕ್ಕಾದರೂ ಜಿಲ್ಲೆಯ ರೈತರಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕೆಂದು ರೈತ ಶರಣಪ್ಪ ಕಮತರ ಹಾಗೂ ಜಂಬಯ್ಯ ಮುಗಂಡಮಠ ಇವರು ತಮ್ಮಅಳಲನ್ನು ತೋಡಿಕೊಂಡರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 59089+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 59113+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 59112+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 59142+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 59304+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 59374+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 59493+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 59678+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 59623+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 59789+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 59794+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 59812+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 59809+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 59835+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 59857+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 61314+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 61399+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 61724+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 61733+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 62162+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 62144+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 67100+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 67084+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 67092+