ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಸ್ತೆ ಅಭಿವೃದ್ಧಿ ವಿಫಲ: ದೊಡ್ಡಿಂದುವಾಡಿ–ಸಿಂಗನಲ್ಲೂರು ರೈತರಿಂದ ಭಿಕ್ಷೆ ಚಳುವಳಿ
ವರದಿಗಾರರು : ನಾ.ಅಶ್ವಥ್ ಕುಮಾರ್, | ಸ್ಥಳ : ಚಾಮರಾಜನಗರ | ದಿನಾಂಕ : 25-11-2025

ರಸ್ತೆ ಅಭಿವೃದ್ಧಿ ವಿಫಲ: ದೊಡ್ಡಿಂದುವಾಡಿ–ಸಿಂಗನಲ್ಲೂರು ರೈತರಿಂದ ಭಿಕ್ಷೆ ಚಳುವಳಿ

ಚಾಮರಾಜನಗರ: ಗ್ರಾಮೀಣ ಭಾಗ ಹಾಗೂ ಗುಂಡಾಲ್ ಜಲಾಶಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಹಲವಾರು ಬಾರಿ ಮನವಿ ಮಾಡಿದರೂ ಅಭಿವೃದ್ಧಿ ಪಡಿಸಲು ವಿಫಲವಾದ ಶಾಸಕ ಹಾಗೂ ಸಂಬಂಧಪಟ್ಟ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಮತ್ತು ಸಿಂಗನಲ್ಲೂರು ಶಾಖೆಗಳ ರೈತರು ಭಿಕ್ಷೆ ಎತ್ತುವ ಚಳುವಳಿ ನಡೆಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ, ಸಿಂಗನಲ್ಲೂರು ಮತ್ತು ದೊಡ್ಡಿಂದುವಾಡಿ ಪ್ರದೇಶಗಳಲ್ಲಿ ರೈತರು ಬೇಡಿಕೆಯೊಂದಿಗೆ ಮನೆಮನೆಗೆ ತೆರಳಿ ಭಿಕ್ಷೆ ಸಂಗ್ರಹಿಸಿ, ಬಳಿಕ ದೊಡ್ಡಿಂದುವಾಡಿ ಗ್ರಾಮದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಎಇ ಸುರೇಂದ್ರ, ಜಿಲ್ಲಾ ಪಂಚಾಯಿತಿ ಉಪವಿಭಾಗ ಎಇಇ ಕುಮಾರ್, ಇಂಜಿನಿಯರ್ ಮಂಜು, ಕಬಿನಿ ಇಲಾಖೆಯ ಎಇ ರಾಮಕೃಷ್ಣ ಹಾಗೂ ಪಿಡಿಒ ಮರಿಸ್ವಾಮಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ಮಧುವನಹಳ್ಳಿ ಬಸವರಾಜು, ಅಣಗಳ್ಳಿ ಘಟಕದ ಕೀರ್ತಿ, ಲಾರೆನ್ಸ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ವಾಸು, ದೊಡ್ಡಿಂದುವಾಡಿ ಘಟಕದ ವಸಂತ ಕುಮಾರ್, ಸುರೇಂದ್ರ, ಮನುಗೌಡ, ರವಿ, ನಾಗೇಂದ್ರ, ಶಿವರಾಮ್, ಗೋವಿಂದರಾಜು, ನಂದೀಶ್, ಅಬ್ದುಲ್ ಖಾದೀರ್, ಸಿಂಗನಲ್ಲೂರು ಘಟಕ ಅಧ್ಯಕ್ಷ ಬೆಟ್ಟೇಗೌಡ, ಆರ್. ಅರುಪದರಾಜ್, ಜಾನ್ ಜೋಸೆಫ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಭಿಕ್ಷೆ ಚಳುವಳಿಯಲ್ಲಿ ರೈತರು ಒಟ್ಟು ₹3,555 ಸಂಗ್ರಹಿಸಿದ್ದು, ಅದರಲ್ಲಿ ಲೋಕೋಪಯೋಗಿ, ನೀರಾವರಿ ಮತ್ತು ಜಿಲ್ಲಾ ಪಂಚಾಯಿತಿ ಇಲಾಖೆಗೆ ತಲಾ ₹1,185 ನೀಡಿ ಸರ್ಕಾರಕ್ಕೆ ಹಿಂತಿರುಗಿಸಲು ಮುಂದಾದರೂ, ಅಧಿಕಾರಿಗಳು ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ ಪ್ರಸಂಗ ನೆಡೆಯಿತು

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+