ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ
ವರದಿಗಾರರು : ಪಾಟೀಲ್ ಶಿವರಾಜ | ಸ್ಥಳ : ವಿಜಯನಗರ | ದಿನಾಂಕ : 23-12-2025

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಹೂವಿನ ಹಡಗಲಿ ತಾಲ್ಲೂಕಿನ ಮುದೇನೂರು ಗ್ರಾಮದಿಂದ ನವೀನ್ ಕುಮಾರ ಕಡಾರಿ ಎಂಬ ಯುವಕ ಭಗತ್ ಸಿಂಗ್ ಜನ್ಮಸ್ಥಳವಾದ ಪಂಜಾಬ್ ನ ಬಂಗಾ ಕ್ಕೆ 2300 ಕಿ.ಮೀ ಕ್ಕಿಂತ ಹೆಚ್ಚಿನ ಸೈಕಲ್ ಪಯಣ ಪ್ರಾರಂಭಿಸಿದ್ದಾನೆ.

ಈ ಹಿಂದೆಯೂ ಕೂಡ ಹೂವಿನ ಹಡಗಲಿ ಯಿಂದ ಸುಭಾಷ್ ಚಂದ್ರ ಬೋಸ್ ರವರ ಜನ್ಮಸ್ಥಳವಾದ ಒಡಿಸ್ಸಾದ ಕಟಕ್ ಗೆ 1600 ಕಿಲೋಮೀಟರ್ ಸೈಕಲ್ ಪಯಣ ನಡೆಸಿದ್ದಾನೆ. ಹಾಗೂ ಈ ಬಾರಿಯೂ ಕೂಡ ಕೊಪ್ಪಳ ಜಿಲ್ಲೆ ಹೇರೆಸಿಂಧೋಗಿ ಗ್ರಾಮದ ಶಿವರಾಯಪ್ಪ ನೀರಲೋಟಿ ಎಂಬುವವರು ಜೊತೆಯಾಗಿದ್ದಾರೆ.

ಸೈಕಲ್‌ಯಾತ್ರೆ ಆರಂಭವಾದರೆ ಪ್ರತಿದಿನ 120 ರಿಂದ 150 ಕಿ.ಮೀ. ಪ್ರಯಾಣ ಮಾಡುತ್ತಾರೆ. ಮಾರ್ಗ ಮಧ್ಯದಲ್ಲಿ ಸಿಗುವ ಶಾಲೆ, ದೇವಸ್ಥಾನಗಳು ಹಾಗೂ ಪೆಟ್ರೋಲ್ ಬಂಕುಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಇವರ ಸಾಹಸಿ ಕಾರ್ಯ ಕಂಡು ಕೆಲ ಗ್ರಾಮಸ್ಥರು, ಪೆಟ್ರೋಲ್ ಬಂಕ್ ನ ಮಾಲೀಕರು ಮಲಗಲು ಜಾಗ, ಊಟಕ್ಕೆ ವ್ಯವಸ್ಥೆ ಮಾಡಿ ಪ್ರೀತಿ ತೋರಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾದ ಮಹನೀಯರ ಜನ್ಮಸ್ಥಳಕ್ಕೆ ಶ್ರಮದ ಮೂಲಕ ತೆರಳಿ ಪಾವನವಾಗಬೇಕೆಂಬುದು ಸೈಕಲ್ ಯಾತ್ರೆಯ ಉದ್ದೇಶ. ಪರಿಸರ ಮತ್ತು ಜೀವವೈವಿಧ್ಯ ಅಭಿಯಾನ ಮೂಲಕ ಜಾಗೃತಿ ಮೂಡಿಸುವುದು ದೇಶಕ್ಕಾಗಿ ಮಾಡುವ ನನ್ನ ಅಳಿಲು ಸೇವೆ. ಇದರಿಂದ ಅತ್ಯಂತ ಖುಷಿ ಹಾಗೂ ಆತ್ಮತೃಪ್ತಿ ಇದೆ ಎಂದು ಸಾಹಸಿ ಸೈಕಲ್ ಯಾತ್ರಿ ನವೀನ್ ಕುಮಾರ್ ಅಭಿಪ್ರಾಯ ತಿಳಿಸಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+