ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನದಿಂದ ನಿಷ್ಕಿಯ ಖಾತೆಗಳ ಅರಿವು ಜಾಗೃತಿ
ವರದಿಗಾರರು : ಬಿ ಎಂ ಮಹೇಶ್ ಕುಮಾರ್, | ಸ್ಥಳ : ಬಳ್ಳಾರಿ | ದಿನಾಂಕ : 22-11-2025

ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನದಿಂದ ನಿಷ್ಕಿಯ ಖಾತೆಗಳ ಅರಿವು ಜಾಗೃತಿ

ಅಪರ್ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಬ್ಯಾಂಕ್‌ಗಳಲ್ಲಿ ದೀರ್ಘಕಾಲ ಬಾಕಿಯಾಗಿರುವ ನಿಷ್ಕಿಯ (Dormant) ಖಾತೆಗಳ ಹಣ ಆರ್ಥಿಕತೆಗೆ ಪೆಟ್ಟು ಬೀಳಬಹುದೆಂದು ಎಚ್ಚರಿಸಿದ್ದಾರೆ. ಬುಧವಾರ ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನ ಕುರಿತ ಜಾಗೃತಿ ಮತ್ತು ಪ್ರಗತಿ ಸಭೆಯಲ್ಲಿ ಅವರು ಮಾತನಾಡಿದರು. ಅವರು ವಿವರಿಸಿದಂತೆ, ನಿಷ್ಕಿಯ ಖಾತೆಗಳಲ್ಲಿರುವ ಹಣವನ್ನು ಸರಿಯಾಗಿ ಹಸ್ತಾಂತರ ಮಾಡದೇ ಇರಿಸುವುದರಿಂದ ಆರ್ಥಿಕ ಚಟುವಟಿಕೆ ಮೇಲೆ ಪರಿಣಾಮ ಬೀರುತ್ತದೆ. ಬ್ಯಾಂಕ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚು ಶಿಬಿರಗಳನ್ನು ಆಯೋಜಿಸಿ ನಿಷ್ಕಿಯ ಖಾತೆಗಳ ಮುಚ್ಚುವಿಕೆ ಮತ್ತು ಮರುಸಕ್ರಿಯಗೊಳಿಸುವಿಕೆಯನ್ನು ತ್ವರಿತಗೊಳಿಸಬೇಕು ಎಂದು ಸೂಚಿಸಿದರು.

ಅಭಿಯಾನಾವಧಿ: ಅಕ್ಟೋಬರ್ 3 ರಿಂದ ಡಿಸೆಂಬರ್ 31 ರವರೆಗೆ. ಉದ್ದೇಶ: ನಿಷ್ಕಿಯ ಖಾತೆ, ಹಕ್ಕು ಪಡೆಯದ ಠೇವಣಿ, ವಿಮೆ, ಷೇರುಗಳ ಹಣವನ್ನು ಖಾತೆದಾರರಿಗೆ ಅಥವಾ ಅವರ ವಾರಸುದಾರರಿಗೆ ಹಸ್ತಾಂತರಿಸುವುದು. ಬಳ್ಳಾರಿ ಜಿಲ್ಲೆ ವಿವರ: 2,73,484 ನಿಷ್ಕಿಯ ಖಾತೆಗಳಲ್ಲಿಯೂ ಒಟ್ಟು ₹73.54 ಕೋಟಿ ಮೊತ್ತವಿದೆ. ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ತಿಳಿಸಿರುವಂತೆ, 10 ವರ್ಷಗಳಿಗೂ ಹೆಚ್ಚು ಕಾಲ ಬಾಕಿಯಾದ ಖಾತೆಗಳನ್ನು ಮುಚ್ಚುವಿಕೆ ಅಥವಾ KYC ಮೂಲಕ ಮರುಸಕ್ರಿಯಗೊಳಿಸಬೇಕು. RBI ಅಧಿಕಾರಿ ಸಿ. ಗೌತಮ್ ಜನರಿಗೆ ಖಾತೆಗಳ ವಿವರಗಳಿಗಾಗಿ “https://udgam.rbi.org.in” ಅನ್ನು ಪರಿಶೀಲಿಸಲು ಅಥವಾ ತಮ್ಮ ಹತ್ತಿರದ ಬ್ಯಾಂಕ್ ಶಾಖೆ, LIC ಕಚೇರಿಗೆ ಭೇಟಿ ನೀಡಲು ಸೂಚಿಸಿದರು.

ಸಫಲ ಉದಾಹರಣೆ: ನಿಷ್ಕಿಯ ಖಾತೆಯ ವಾರಸುದಾರ ವಸಂತ್ ತಮ್ಮ ಖಾತೆಯಲ್ಲಿ ₹22,000 ಇರುವುದನ್ನು ತಿಳಿದು ಸಂತೋಷಪಟ್ಟಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಅವರಿಗೆ ಹಣವನ್ನು ಕಳುಹಿಸಿದ್ದಾರೆ. ಸಭೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳ್ಳಾರಿ ಪ್ರಾದೇಶಿಕ ವ್ಯವಸ್ಥಾಪಕ ರವಿ ಮೆಶ್ರಮ್ ಸೇರಿದಂತೆ ಜಿಲ್ಲೆ ಭರತಾದ ವಿವಿಧ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+