ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಓ ನನ್ನ ಚೇತನ ಆಗು ನೀನು  ಅನಿಕೇತನ.   ರಾಷ್ಟ್ರಕವಿ ಜನುಮದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 29-12-2025

ಓ ನನ್ನ ಚೇತನ ಆಗು ನೀನು ಅನಿಕೇತನ. ರಾಷ್ಟ್ರಕವಿ ಜನುಮದಿನ

ಕನ್ನಡ ನಾಡು ಕಂಡ ಮಾನವತಾವಾದಿ , ರಾಷ್ರ್ಟಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಕಾವ್ಯನಾಮ ಕುವೆಂಪು.

ಚಿಕ್ಕಮಗಳೂರು ಜಿಲ್ಲೆಯ ಕುಪ್ಪಳ್ಳಿಯಲ್ಲಿ 1904 ಡಿಸೆಂಬರ್ 29 ರಂದು .ಜನಿಸುತ್ತಾರೆ. ತಮ್ಮ ಶಾಲಾ ಕಾಲೇಜು ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪೂರೈಸಿ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾರೆ

ತದನಂತರ ಮೈಸೂರು ವಿಶ್ವವಿದ್ಯಾಲಯದಲ್ಲಿ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದರು. ಜಯ ಭಾರತ ಜನನಿಯ ತನುಜಾತೆ ಬರೆದು ಕರ್ನಾಟಕ ಸರ್ಕಾರದಿಂದ ಗೌರವ ರಾಷ್ಟ್ರಕವಿ ಎಂಬ ಬಿರುದಾಂಕಿತದಿಂದ ಸನ್ಮಾನಿತರಾಗುತ್ತಾರೆ.

ಕುವೆಂಪು ಅವರು ಅನೇಕ ನಾಟಕಗಳನ್ನು ರಚಿಸುತ್ತಾರೆ. ಮಲೆಗಳಲ್ಲಿ ಮದುಮಗಳು. ಕಾನೂರು ಹೆಗ್ಗಡತಿ ಹೀಗೆ ಅನೇಕ ಪ್ರಸಿದ್ಧ ಕಾದಂಬರಿಗಳನ್ನು ಬರೆಯುತ್ತಾರೆ. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಕೃತಿ ರಚನೆಗೆ ಶ್ರೇಷ್ಠ ಜ್ಞಾನಪೀಠ ಗೌರವಕ್ಕೆ ಭಾಜನರಾಗುತ್ತಾರೆ

ಭಾರತ ಸರ್ಕಾರ ಕುವೆಂಪುರವರ ಸಾಹಿತ್ಯ ಕೊಡುಗೆಗಳನ್ನ ಗುರುತಿಸಿ ಪದ್ಮವಿಭೂಷಣ ನೀಡಿ ಗೌರವಿಸುತ್ತದೆ. ಕುವೆಂಪು ಅವರ ಕೊಡುಗೆ ಕೇವಲ ಸಾಹಿತ್ಯ ಮಾತ್ರವಲ್ಲ , ಜಾತಿ, ಲಿಂಗ ತಾರತಮ್ಮದ ವಿದುದ್ಧ ಧ್ವನಿ ಎತ್ತಿ .ಎಲ್ಲರೂ ಸಮಾನತೆಯಿಂದ ಬಾಳಬೇಕು ಎಂದು ಸಾರುತ್ತಾರೆ

ಇದರಿಂದ ಕುವೆಂಪು ವಿಶ್ವ ಮಾನವರಾಗಿ ಎಲ್ಲರ ಹೃದಯಸಿಂಹಾಸನದಲ್ಲಿ ತಮ್ಮದೇ ಛಾಪು ಮೂಡಿಸಿ ಎಂದೂ ಮರೆಯಲಾಗದ ಮಾಣಿಕ್ಯನಂತೆ ಕಂಗೋಳಿಸುತ್ತಾರೆ. ನವಂಬರ್ 11 1994 ರಂದು ನಮ್ಮ ನಾಡಿನ ನೆಚ್ಚಿನ ಕವಿ ನಮ್ಮನ್ನಗಲುತ್ತಾರೆ.

ಇಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಕೇವಲ ಕನ್ನಡ ನಾಡು ಮಾತ್ರವಲ್ಲ ಇಡೀ ದೇಶ ನಲುಮೆಯಿಂದ ಆಚರಿಸುತ್ತಿದೆ‌ .

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+