ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಸದಿಂದ ರಸ ತಗೆಯುವ ಕಲೆಗೆ ಸಾಕ್ಷಿಯಾದ ಆಂಧ್ರಪ್ರದೇಶ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 12-12-2025

ಕಸದಿಂದ ರಸ ತಗೆಯುವ ಕಲೆಗೆ ಸಾಕ್ಷಿಯಾದ ಆಂಧ್ರಪ್ರದೇಶ

ಒಂದು ಮಾತಿದೆ ಕಸದಿಂದ ರಸ ತಗೆಯಬೇಕು‌. ಇದರರ್ಥ ಯಾವ ಕೆಲಸದಲ್ಲೂ ಮೇಲು ಕೀಳೆಂಬುವುದಿಲ್ಲ. ಅದಕ್ಜೆ ಈಗ ಜ್ವಲಂತ ಸಾಕ್ಷಿಯಾಗಿ ನಿಂತಿದೆ ಆಂಧ್ರಪ್ರದೇಶ.

ಬೆಂಗಳೂರಿನಲ್ಲಿ ಬೆಳಿಗಾಯಿತೆಂದರೆ ಕಸದ ಗಾಡಿಗೆ ಎದುರು ನೋಡುವ ಪರಿಪಾಠ. ಮಕ್ಕಳಿಗೆ ಸ್ಕೂಲಿಗೆ ಬಿಡಬೇಕು, ಆಫೀಸಿಗೆ ಟೈಮ್ ಆಯ್ತು ಎಂಬಿತ್ಯಾದಿ ಟೆನ್ಷನ್ ..ಕಸದ ಗಾಡಿ ಬಂದು ಹೋದ್ರೆ ಮನೆಯಲ್ಲಿದ್ದ ಕಸದ ಬುಟ್ಟಿಗೆ ಮುಕ್ತಿ‌.

ಆದರೆ ನಾವು ಯಾವುದು ಕಸ ಅಂತ ಕರೆಯುವ ತ್ಯಾಜ್ಯಗಳಿಗೆ ಈಗ ಆಂಧ್ರಪ್ರದೇಶದಲ್ಲಿ ಅದು ಬಹುಬೇಡಿಕೆಯ ವಸ್ತುವಾಗಿದೆ. ಪ್ರತಿದಿನ ಸಂಗ್ರಹಿಸುವ ಕಸದಿಂದ ಪ್ಲಾಸ್ಟಿಕ್ ಲಭ್ಯತೆಯ ಅಂಶ ಅಡಗಿದೆ. ಆಂಧ್ರಪ್ರದೇಶದ ಕಡಪಾದಲ್ಲಿ ದಾಲ್ಮಿಯ ಸಿಮೆಂಟ್ ಕಂಪನಿ ಕಸದಲ್ಲಿ ಲಭ್ಯವಾಗುವ ಪ್ಲಾಸ್ಟಿಕ್ ಖರೀದಿಗೆ ಮುಂದಾಗಿದೆ. ಅದಕ್ಕೆ ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಸಂಸ್ಥೆ ಆಂಧ್ರಪ್ರದೇಶಕ್ಕೆ ಕಸ ರಪ್ತು ಮಾಡುವುದಕ್ಕೆ ತಯಾರಿ ನಡೆಸಿದೆ.

ಪ್ರತಿದಿನ ಸುಮಾರು 350 ಮೆಟ್ರಿಕ್ ಟನ್ ಕಸ ಪೂರೈಕೆಯಾಗಲಿದ್ದು, ದಾಲ್ಮಿಯ ಸಿಮೆಂಟ್ ಕಂಪನಿ ಇ.ಪಿಆರ್ ಕ್ರಡಿಟ್ ಪಾಂಯಿಂಟ್ಸ ನೀಡಲಿದೆ. ಇದರಿಂದ ಇಪಿಆರ್ ಪಾಯಿಂಟ್ಸಗಳಿಂದ ಖಾಸಗಿ ಸಂಸ್ಥೆಗಳಿಗೆ ಮಾರಟ ಮಾಡಿ ಲಾಭಗಳಿಕೆಯ ಯೋಜನೆಯನ್ನು ಬೆಂಗಳೂರು ತ್ಯಾಜ್ಯ ವಿಲೇವಾರಿ ಸಂಸ್ಥೆ ಹೊಂದಿದೆ.

ಬೆಂಗಳೂರಿನ ಜನತೆ ಹಸಿ ಮತ್ತು ಒಣ ಕಸಗಳನ್ನು ವಿಂಗಡನೆ ಮಾಡಿಕೊಟ್ಟರೆ ಪ್ರತಿದಿನ ಅಂದಾಜು ಒಂದು ಸಾವಿರ ಮೆಟ್ರಿಕ್ ಟನ್ನಷ್ಟು ಪ್ಲಾಸ್ಟಿಕ್ ಲಭ್ಯವಾಗಲಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಸಿ.ಇ.ಓ ಕರೀಗೌಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+