ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು  ಸೃಷ್ಟಿಸಿದ ನಟ ಕಿಚ್ಚ ಸುದೀಪ್ “
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

ಬಿಗ್ಬಾಸ್ 12 (Bigg Boss Kannada 12) ಮುಗಿದಿದೆ. ಈ ಸೀಸನ್ ಇದಾಗಲೇ ಕೆಲವು ದಾಖಲೆಗಳನ್ನು ಸೃಷ್ಟಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಪ್ರಮಾಣದ ವೋಟಿಂಗ್ ಪಡೆದಿರುವ ಸೀಸನ್ ಇದು ಎನ್ನಿಸಿದೆ. ವಿನ್ನರ್ಗೆ 40 ಕೋಟಿಗೂ ಅಧಿಕ ವೋಟಿಂಗ್ ಬರುವ ಮೂಲಕ, ಹೊಸದೊಂದು ದಾಖಲೆಯೇ ಸೃಷ್ಟಿಯಾಗಿದೆ.

ಅದನ್ನು ಹೊರತುಪಡಿಸಿದರೆ, ಈ ಬಾರಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರಿಗೆ ಇದ್ದ ಕ್ರೇಜ್ ನೋಡಿದ್ದರೆ, ಬಿಗ್ಬಾಸ್ ಸಾರ್ವತ್ರಿಕ ಚುನಾವಣೆಯನ್ನು ಮೀರಿಸುವ ಹಂತಕ್ಕೆ ಹೋಗಿರುವುದನ್ನು ನೋಡಬಹುದು. ಸ್ಪರ್ಧಿಗಳ ಪರವಾಗಿ ಖುದ್ದು ರಾಜಕಾರಣಿಗಳೇ ಅಖಾಡಕ್ಕೆ ಇಳಿದಿದ್ದರು ಎಂದರೆ ಬಿಗ್ಬಾಸ್ ಯಾವ ಪರಿಯಲ್ಲಿ ಜನರನ್ನು ಮೋಡಿ ಮಾಡಿದೆ ಎನ್ನುವುದು ಕೂಡ ಸ್ಪಷ್ಟವಾಗುತ್ತದೆ.

ದಾಖಲೆ ಬರೆದ ಕಿಚ್ಚ

ಇದು ಬಿಗ್ಬಾಸ್ ದಾಖಲೆಯಾದರೆ, ಈ ಷೋ ನಡೆಸಿಕೊಡ್ತಿರೋ ಕಿಚ್ಚ ಸುದೀಪ್ (Kichcha Sudeep) ಅವರು, 12ನೇ ಸೀಸನ್ ಮುಕ್ತಾಯದ ಬಳಿಕ ದಾಖಲೆ ಸೃಷ್ಟಿಸಿದ್ದಾರೆ. 2013ರಲ್ಲಿ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಮೊದಲ ಸೀಸನ್ ನಿಂದಲೇ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫ್ರಾಂಚೈಸಿಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಭಾರತದ ಬಿಗ್ ಬಾಸ್‌ನ ಇತರ ಭಾಷಾ ಆವೃತ್ತಿಗಳಿಗಿಂತ ಭಿನ್ನವಾಗಿ, ಸುದೀಪ್ ಅವರೇ ಸುದೀರ್ಘ ಅವಧಿಯವರೆಗೆ ಈ ಷೋ ನಡೆಸಿಕೊಟ್ಟಿದ್ದಾರೆ. ಬಿಗ್ ಬಾಸ್ ಕನ್ನಡವು ತನ್ನ ಪ್ರತಿಯೊಂದು ಸೀಸನ್‌ನಲ್ಲೂ ಕಾರ್ಯಕ್ರಮವನ್ನು ಮುನ್ನಡೆಸಲು ಸುದೀಪ್ ಅವರನ್ನು ಮಾತ್ರ ಅವಲಂಬಿಸಿದೆ. ಈ ನಿರಂತರ ಸಹಯೋಗವು ಅವರನ್ನು ಸತತ ಒಂಬತ್ತು ಸೀಸನ್‌ಗಳಿಗೆ ಒಂದೇ ಪ್ರಾದೇಶಿಕ ಆವೃತ್ತಿಯನ್ನು ಮುನ್ನಡೆಸುವ ಏಕೈಕ ಭಾರತೀಯ ಬಿಗ್ ಬಾಸ್ ನಿರೂಪಕರ ಎಂದು ಗುರುತಿಸಿದೆ. ಈ ಮೂಲಕ ಅವರು ದಾಖಲೆ ಸೃಷ್ಟಿಸಿದ್ದಾರೆ.

ಶಾಕ್ ಕೊಟ್ಟಿದ್ದ ಸುದೀಪ್

ಅಷ್ಟಕ್ಕೂ ಸುದೀಪ್ ಅವರು ಕಳೆದ ಸೀಸನ್ ಬಳಿಕ ತಾವು ಮುಂದಿನ ಸೀಸನ್ನಿಂದ ಬಿಗ್ಬಾಸ್ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಶಾಕ್ ಕೊಟ್ಟಿದ್ದರು. ಇದಕ್ಕೆ ತಮ್ಮದೇ ಆದ ಕಾರಣಗಳನ್ನೂ ನೀಡಿದ್ದರು. ಇದರಿಂದ ಅವರ ಅಭಿಮಾನಿಗಳು ಯಾವ ಪರಿಯಲ್ಲಿ ಶಾಕ್ ಆಗಿದ್ದರು ಎಂದರೆ, ಇದು ಸಾಧ್ಯನೇ ಇಲ್ಲ. ನಿಮ್ಮ ಸ್ಥಾನದಲ್ಲಿ ಬೇರೆ ಯಾರನ್ನೂ ನೋಡಲು ಸಾಧ್ಯವಿಲ್ಲ, ನೀವೇ ಬೇಕು ಎಂದರೂ ಸುದೀಪ್ ಮಾತ್ರ ಅದು ಸಾಧ್ಯವೇ ಇಲ್ಲ ಎಂದಿದ್ದರು.

ಫ್ಯಾನ್ಸ್ ಖುಷ್ ಅದಾದ ಬಳಿಕ ದಿಢೀರ್ ಎಂದು ತಾವೇ ಈ ಕಾರ್ಯಕ್ರಮ ನಡೆಸುವುದಾಗಿ ಘೋಷಿಸಿದ್ದೂ ಅಲ್ಲದೇ, ಮುಂದಿನ ನಾಲ್ಕು ಸೀಸನ್ಗೆ ತಾವೇ ನಿರೂಪಕರು ಎಂದು ಹೇಳಿದರು. ಈ ಮೂಲಕ ಅಭಿಮಾನಿಗಳನ್ನು ಫುಲ್ ಖುಷ್ ಮಾಡಿದ್ದರು. ಇದೀಗ ದಾಖಲೆ ಸೃಷ್ಟಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+