ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸಃ ಡಾ. ವಿಶ್ವನಾಥ ಜಿ ಪಿ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 10-12-2025

ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸಃ ಡಾ. ವಿಶ್ವನಾಥ ಜಿ ಪಿ

ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ, ಪದ್ಮಶ್ರೀ ಪುರಸೃತೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ವೇದಿಕೆ ಮೂಲಕ ರಾಜ್ಯ ಮಟ್ಟದ ಗಡಿ ಕನ್ನಡಿಗರ ಉತ್ಸವ 70 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅದೂರಿಯಾಗಿ ಜರುಗಿತು.

ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ. ವಿಶ್ವನಾಥ ಜಿ. ಪಿ. ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಿ, ಬೀದರ ಜಿಲ್ಲೆ 12 ಶತಮಾನದಲ್ಲಿ ಸಮಾನತೆಗಾಗಿ ಕನ್ನಡ ವಚನಸಾಹಿತ್ಯದ ಮೂಲಕ ಸಂಘರ್ಷ ಮಾಡಿದ ಭೂಮಿ, ಬಹು ಧರ್ಮಿಯರು. ಬಹು ಭಾಷೆ ಮಾತನಾಡುವ ಬೀದರ ಜನ ಕನ್ನಡ ಭಾಷೆ  ಕಳಕಳಿ ಕಾಳಜಿ ಹೊಂದಿರುವ ಒಂದಾತ್ಮದ ಮನಸ್ಸಿನವರು

ಗಡಿಭಾಗದ ಸಮಸ್ಯೆ ಸವಾಲುಗಳು ಸರ್ಕಾರ ಪರಿಹರಿಸಬೇಕು, ಗಡಿ ಭಾಗದಲ್ಲಿ ಕನ್ನಡ ಕಟ್ಟುವ, ಸಾಹಿತ್ಯ ಸಂಸ್ಕೃತಿ ಉಳಿಸಿಬೆಳೆಸುವ ಕೆಲಸ ಮಾಡುತ್ತಿರುವ ಸಂಘ ಸಂಸ್ಥೆಗಳಿಗೆ ಗಡಿ ಪ್ರಾಧಿಕಾರ ಅನುಧಾನ ನೀಡಬೇಕು ಎಂದರು.

ಅಧ್ಯಕ್ಷತೆ ಪಂಚಗ್ಯಾರAಟಿ ಸಮಿತಿ ಜಿಲ್ಲಾಧ್ಯಕ್ಷರಾದ ಅಮೃತರಾವ ಚಿಮಕೊಡ ವಹಿಸಿದರು

ಶ್ವ ಕನ್ನಡಿಗರ ಸಂಸ್ಥೆ ಅಧ್ಯಕ್ಷ ಡಾ. ಸುಬ್ಬಣ್ಣ ಕರಕನಳ್ಳಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ನಾಡಿನ ಗಡಿಭಾಗದ ಸಂಘಸAಸ್ಥೆಗಳಿಗೆ ಅನುಧಾನ ನೀಡುವುದು ನಿಲ್ಲಿಸಿ ಹೊರರಾಜ್ಯದ ಸಂಘಸAಸ್ಥೆಗಳಿಗೆ ಐದರಿಂದ ಹತ್ತು ಲಕ್ಷದ ವರೆಗೆ ನೀಡಿದೆ. ಇದು ನಾಡಿನ ಗಡಿಭಾಗದ ಸಂಘ ಸಂಸ್ಥೆಗಳಿಗೆ ಮಾಡುತ್ತಿರುವ ಅಪಮಾನವಾಗಿದೆ

ಇದನ್ನು ಸರ್ಕಾರ ಸರಿಪಡಿಸಬೇಕು ಇಲ್ಲಾವಾದಲ್ಲಿ ಅನ್ಯಾಯಕ್ಕಾಗಿ ನ್ಯಾಯದ ಧ್ವನಿಯಾಗಿ ಕನ್ನಡಪರ ಸಂಘಟನೆಗಳು ಹೊರಾಟ ಮಾಡುತ್ತವೆ ಎಂದರು.

ಮುಖ್ಯ ಅತಿಥಿಗಳಾಗಿ ಅನ್ಸೂಲ ವಾಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ70 ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿರೂಪಣೆಃ ಡಾ ಸುನೀತಾ ಬಿಕ್ಲೆ, .ವಂದನಾರ್ಪಣೆ ಸಾಹಿತಿ ಕುಪೇಂದ್ರ ಹೊಸಮನಿ ಮಾಡಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+