ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಿವಮೊಗ್ಗದ ವಿಮಾನ ನಿಲ್ದಾಣದದಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ಶಿವಮೊಗ್ಗದ ವಿಮಾನ ನಿಲ್ದಾಣದದಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ ...

ಶಿವಮೊಗ್ಗದ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ್ದಾರೆ .ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ.ಪೊದೆಯಿಂದ ಏರ್‌ಪೋರ್ಟ್ ಕಾಂಪೌಂಡ್ ಹಾರಿದ ಕರಡಿ ವಿಮಾನ ನಿಲ್ದಾಣದ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಡುತ್ತಿರುವ ವೇಳೆ ಪೊದೆಯಿಂದ ಜಿಗಿದು ಏರ್‌ಪೋರ್ಟ್ ಕಾಂಪೌಂಡ್ ಒಳಗೆ ಹಾರಿ ಪೊದೆಯೊಳಗೆ ಸೇರಿಕೊಂಡಿತ್ತು. ಇದೀಗ ಅರಣ್ಯ ಇಲಾಖೆ ಅರವಳಿಕೆ ನೀಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳೀಯರ ಮೊಬೈಲ್‌ನಲ್ಲಿ ಕರಡಿ ಓಡಾಟದ ದೃಶ್ಯಗಳು ಸೆರೆಯಾಗಿದೆ. ಸೋಮವಾರ ಬೆಳಿಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರ, ಜ್ಯೋತಿ ನಗರದಲ್ಲಿ ಕರಡಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದರು.ಕರಡಿ ಸೆರೆಹಿಡಿಯಲ ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು ವಿಮಾನ ನಿಲ್ದಾಣದೊಳಗೆ ನುಗ್ಗಿರುವ ಕರಡಿಯ ಕತ್ತಿನಲ್ಲಿ ರೇಡಿಯೋ ಕಾಲರ್ ಕೂಡ ಇದೆ. ಕರಡಿ ಸಂಚಾರ ವಿಷಯ ತಿಳಿಯುತ್ತಿದ್ದಂತೆ ಉಂಬ್ಳೆಬೈಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು. ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ್ದಾರೆ . ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ವನ್ಯಜೀವಿ ವಿಭಾಗದ ಪಶು ವೈದ್ಯ ಮುರುಳಿ ಮನೋಹರ್ ನೀಡಿದ ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ.ಬಳಿಕ ಕರಡಿ ಸೆರೆಹಿಡಿದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1072+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4120+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4161+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4218+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4320+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4368+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4400+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4444+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4492+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4505+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4579+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4639+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6859+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6922+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6973+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7029+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7190+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7218+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7348+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7529+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9731+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9896+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9957+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10129+