ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ಬೇಡಿಕೆ: ಸಚಿವರೊಂದಿಗೆ ಸಂಘಗಳ ಪ್ರತಿನಿಧಿಗಳ ಚರ್ಚೆ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 21-11-2025

ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ಬೇಡಿಕೆ: ಸಚಿವರೊಂದಿಗೆ ಸಂಘಗಳ ಪ್ರತಿನಿಧಿಗಳ ಚರ್ಚೆ

ಬೀದರ: ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ವಿವಿಧ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲು ನವೆಂಬರ್ 19ರಂದು ಮಧ್ಯಾಹ್ನ 12 ಗಂಟೆಗೆ ವಿಕಾಸ ಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 222ರಲ್ಲಿ ಮಹತ್ವದ ಸಭೆ ನಡೆಯಿತು. ಸಭೆಗೆ ಮಾನ್ಯ ಲೋಕೋಪಯೋಗಿ ಸಚಿವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘ ಹಾಗೂ ಸುವರ್ಣ ಕರ್ನಾಟಕ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ಭಾಗವಹಿಸಿದರು. ಉತ್ತರ ಕರ್ನಾಟಕ ಅಧ್ಯಕ್ಷ ರಾಜಕುಮಾರ್ ಸೋನೆ, ರಾಜ್ಯದ ಎಲ್ಲಾ ಜಿಲ್ಲಾ ಅಧ್ಯಕ್ಷರು, ಅನೇಕ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಖ್ಯಾತ ಗುತ್ತಿಗೆದಾರ ವೈಜಿನಾಥ ಎನಗುಂದೆ ಉಪಸ್ಥಿತರಿದ್ದರು.

ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ ತುಂಡು ಗುತ್ತಿಗೆ (Piece Work Order) ಆಧಾರದ ಮೇಲೆ ಹೆಚ್ಚುವರಿ ಕಾಮಗಾರಿಗಳನ್ನು ನೀಡುವ ಅಗತ್ಯವನ್ನು ಪ್ರತಿನಿಧಿಗಳು ಒತ್ತಿಹೇಳಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ಸಿ/ಎಸ್ಟಿ ವರ್ಗದ ನೂರಾರು ಗುತ್ತಿಗೆದಾರರು ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ಸ್ಥಿತಿಯನ್ನು ಅವರು ಸಚಿವರ ಗಮನಕ್ಕೆ ತಂದರು. ಹೆಚ್ಚುವರಿ (Additional Grants) ಬಿಡುಗಡೆ ಮಾಡಿದರೆ ತುಂಡು ಕಾಮಗಾರಿಗಳು ಹೆಚ್ಚಾಗಿ ಸಿಗುವ ಸುಭದ್ರ ಸಾಧ್ಯತೆಗಳಿವೆ ಎಂದು ಗುತ್ತಿಗೆದಾರರು ಅಭಿಪ್ರಾಯಪಟ್ಟರು.

ಇದೇ ವೇಳೆ ಎಲ್ಲಾ ಶಾಸಕರು ತಮ್ಮ ಅನುದಾನವನ್ನು ಏಖೈಐ ಸಂಸ್ಥೆಗೆ ವರ್ಗಾಯಿಸುವ ಬದಲು, ಲೋಕೋಪಯೋಗಿ ಇಲಾಖೆಯ ಮೂಲಕವೇ ಕಾಮಗಾರಿಗಳನ್ನು ನೀಡಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದರಿಂದ ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ ಸಮರ್ಪಕ ಅವಕಾಶ ದೊರಕುತ್ತದೆ ಎಂದು ಅವರು ಹೇಳಿದರು. “ನಮಗೆ ಕೆಲಸಗಳೇ ಸಿಗದಿದ್ದರೆ ನಮ್ಮ ಭವಿಷ್ಯ ಹೇಗೆ?” ಎಂದು ಗುತ್ತಿಗೆದಾರರು ಸಚಿವರಿಗೆ ಮನವಿ ಮಾಡಿದ್ದು, ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಲು ವಿನಂತಿಸಿದರು. ಪ್ರತಿನಿಧಿಗಳ ಬೇಡಿಕೆಗಳನ್ನು ಆಲಿಸಿದ ಸಚಿವರು, ಶೀಘ್ರದಲ್ಲಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+