ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಯಾದಗಿರಿ ಜಿಲ್ಲೆಯ ವನವಾಸಿ ಕಲ್ಯಾಣ ಕಾರ್ಯಕರ್ತರ ಮಾಸಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು
ವರದಿಗಾರರು : ಎಚ್ ಎಮ್ ಹವಾಲ್ದಾರ | ಸ್ಥಳ : ಯಾದಗಿರಿ | ದಿನಾಂಕ : 01-12-2025

ಯಾದಗಿರಿ ಜಿಲ್ಲೆಯ ವನವಾಸಿ ಕಲ್ಯಾಣ ಕಾರ್ಯಕರ್ತರ ಮಾಸಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

ದಿನಾಂಕ 30 ನವಂಬರ್ ರಂದು ಬೆಳಿಗ್ಗೆ 11 ಗಂಟೆಗೆ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಏಕಲವ್ಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು, ವನವಾಸಿ ಕಲ್ಯಾಣ ರಾಜ್ಯಸಹ ಕಾರ್ಯದರ್ಶಿಗಳಾದ ಶ್ರೀ ಗಂಗಾಧರ ನಾಯಕ ತಿಂಥಣಿ, ರಾಜ್ಯ ಹಿತ ರಕ್ಷಾ ಪ್ರಮುಖರಾದ ಶ್ರೀ ಕಾಶಪ್ಪ ದೊರೆ ಯಾದಗಿರಿ, ರಾಜಾ ಪಿಡ್ಡ ನಾಯಕ ನಗರ ಸಮಿತಿಯ ಅಧ್ಯಕ್ಷರು ಸುರುಪುರ, ಶ್ರೀ ಶಿವರಾಜ್ ದೊರೆ ಶ್ರೀ ಪರಮಣ್ಣ ಕಕ್ಕೆರ ಶ್ರೀ ಭೀಮಾಶಂಕರ್ ಮೇಟಿ, ಶ್ರೀ ಸಿದ್ದಪ್ಪ ರಾಮಸಮುದ್ರ, ಮತ್ತು ಪ್ರವಾಸಿ ಕಾರ್ಯಕರ್ತರು ಆಚಾರ್ಯರು ಹೊಲಿಗೆ ತರಬೇತಿ ಶಿಕ್ಷಕರು ಕಂಪ್ಯೂಟರ್ ತರಬೇತಿ ಶಿಕ್ಷಕರು ಹಾಗೂ ನಗರ ಸಮಿತಿ ಮತ್ತು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು

ಶಿಬಿರ ಗೀತೆಯನ್ನು ಹಾಡುವ ಮೂಲಕ ಹಾಗೂ ಜ್ಯೋತಿ ಬೆಳಗಿಸುವ ಮೂಲಕ ಸಭೆಯನ್ನು ಪ್ರಾರಂಭ ಮಾಡಲಾಯಿತು ಬಾಳಾಸಾಹಬ ದೇಶಪಾಂಡೆ ಜಿ ಅವರ ಸ್ಮಾರಕ ಭವನ ನಿಧಿ ಸಂಗ್ರಹ ಹಾಗೂ ಈ ತಿಂಗಳಲ್ಲಿ ನಡೆಸಿದ ವಿಶೇಷ ಕಾರ್ಯಕ್ರಮದ ಬಗ್ಗೆ ವರದಿಯನ್ನು ಪಡೆಯಲಾಯಿತು ಈ ಸಂದರ್ಭದಲ್ಲಿ 35 ಮಕ್ಕಳು ವನವಾಸಿ ಕಲ್ಯಾಣ ಆಶ್ರಮ ಕಾರ್ಯ ಕರ್ತರು ಭಾಗವಹಿಸಿದ್ದರು

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+