ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಷ್ಯಾ  ಅಧ್ಯಕ್ಷ ಮತ್ತು  ಭದ್ರತೆ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 05-12-2025

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ವಿಶ್ವದಲ್ಲೇ ಅತ್ಯಂತ ಬಲಿಷ್ಠ ನಾಯಕರಾದ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಭದ್ರತೆಯ ಕುರಿತು ಸಾಕಷ್ಟು ಅಧ್ಯಯನ ವಿಮರ್ಶೆಗಳು ನಡೆದಿವೆ in fact ನಡೆಯತ್ತಲೂ ಇವೆ.

ರಷ್ಯಾ ಅಧ್ಯಕ್ಷರು ಭೇಟಿ ನೀಡುವ ದೇಶದಲ್ಲಿ ತಿಂಗಳಿಗಿಂತ ಮೊದಲೇ ಅವರ ರಹಸ್ಯ ಕಾರ್ಯಾಚರಣೆಯ ಏಜೆಂಟ್ಗಳು ತಮ್ಮ ಗುಪ್ತಬಕಾರ್ಯಾಚರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಾರೆ.

ಭದ್ರತೆಯ ಹಂತ:

ರಷ್ಯ ಅಧ್ಯಕ್ಷ ಪುಟಿನ್ ಅವರಿಗೆ ನಾಲ್ಕು ಹಂತಗಳಲ್ಲಿ ಭದ್ರತೆಯನ್ನ ನೀಡಲಾಗುತ್ತದೆ. ಮೊದಲನೆಯ ಹಂತ:- ಪುಟಿನ್ ಅವರ ಖಾಸಗಿ ಬಾಡಿಗಾರ್ಡ್ ಇವರು ಪುಟಿನ್ ಸುತ್ತಲೂ ಒಂದು ಬ್ರೀಫ್ ಕೇಸ್ ಹಿಡಿದು ಬರುತ್ತಿರುತ್ತಾರೆ. ಅವರು ಗುರಜಾ ಹೆಸರಿನ ಅತ್ಯಾಧುನಿಕ ಪಿಸ್ತೋಲ್ ಹೊಂದಿರುತ್ತಾರೆ. ಇದು ನಿಮಿಷಕ್ಕೆ ನಲವತ್ಥು ಗುಂಡುಗಳನ್ನು ಹಾರಿಸಬಲ್ಲದು.

ಎರಡನೆಯ ಹಂತ ಸಿಕ್ರೆಟ್ ಏಜೆಂಟ್ ಪುಟಿನ್ ಭಾಗವಹಿಸುವ ಕಾರ್ಯಕ್ರಮದಲ್ಲಿ ಇವರು ಸಹಜವಾಗಿ ನಾಗರಿಕರಂತೆ ಓಡಾಡಿಕೊಂಡಿರುತ್ತಾರೆ. ಸುತ್ತಮುತ್ತಲಿನ ಜನರ ಮೇಲೆ ನಿಗಾ ಇಡುವುದೇ ಇವರ ಕೆಲಸ

ಮೂರನೇ ಹಂತ ಪಬ್ಲಿಕ್ ಏಜೆಂಟ್ಸ್ ಸಾರ್ವನಿಕರ ಜೊತೆ ಒಂದಾಗಿ ಮಾಹಿತಿಗಳನ್ನು ಕಲೆ ಹಾಕುತ್ತಾರೆ. ಯಾವುದೇ ಸಂಶಯಾಸ್ಪದ ವಿಷಯ ತಿಳಿದ ತಕ್ಷಣ ಮುಂದಿನ ಕ್ರಮಕ್ಕೆ ಸಜ್ಜಾಗುತ್ತಾರೆ.

ಕೊನೆಯ ಮತ್ತು ನಾಲ್ಕನೆ ಹಂತ ಸ್ಪೇಷಲ್ ಗಾರ್ಡ್. ಅಕ್ಕಪಕ್ಜಗಳಲ್ಲಿರುವ ಕಟ್ಟಡ ಮಳಿಗೆಗಳ ಮೇಲೆ ನಿಂತು ಶಂಕಿತರ ಮೇಲೆ ಕಣ್ಣಿಟ್ಟಿರುತ್ತಾರೆ.‌

ಪುಟಿನ್ ಮಲ ಮೂತ್ರವೂ ರಷ್ಯಾಗೆ. ಏನಿದು ?? ರಷ್ಯಾ ಅಧ್ಯಕ್ಷ ಪುಟಿನ್ ಮಲ ಮೂತ್ರ ಕೂಡಾ ಅವರು ಭೇಟಿ ನೀಡುವ ದೇಶದಲ್ಲಿ ಬಿಡುವುದಿಲ್ಲ. ಅದಕ್ಕಾಗಿಯೇ ಒಂದು ವಿಷೇಶ ಬ್ರೀಫ್ ಕೇಸ್ ವ್ಯವಸ್ಥೆ ಇದೆ‌. ಅದರ ಮೂಲಕ ಪುಟಿನ್ ವಿಸರ್ಜಿಸಿದ ಮಲ ಮೂತ್ರ ತಗೆದುಕೊಂಡು ರಷ್ಯಾಗೆ ಮರಳಿಸಲಾಗುತ್ತದೆ. ಪುಟಿನ್ ದೇಹದ ಜೈವಿಕ ಅಂಶ ಅವರು ತಗೆದುಕೊಳ್ಳುವ ಔಷಧಿಗಳು ಸಹ ಅಷ್ಟೆ ಗುಪ್ತವಾಗಿ ಇಡುವ ಉದ್ದೇಶದಿಂದ ಹಾಗೂ ಅದರ ಮಾಹಿತಿ ಇತರೇ ರಾಷ್ಟ್ರಗಳಿಗೆ ತಿಳಿಯಬಾರದೆಂದು ಈ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ.

ರಷ್ಯಾ ಅಧ್ಯಕ್ಷ ಪುಟಿನ್ ಅಷ್ಟಾಗಿ ಇಂಗ್ಲಿಷ್ ಮಾತನಾಡೊದಿಲ್ಲ. ಜರ್ಮನ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 59089+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 59113+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 59112+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 59142+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 59304+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 59374+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 59493+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 59678+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 59623+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 59789+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 59794+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 59812+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 59809+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 59835+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 59857+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 61314+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 61399+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 61724+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 61733+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 62162+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 62144+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 67100+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 67084+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 67092+