ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ನೌಕರರ ಸಬಲೀಕರಣಕ್ಕೆ ಸಂಘಟನೆಯೇ ಬಲ: ಕೆ.ಆರ್.ಪುರದಲ್ಲಿ ಪೂರ್ವ ತಾಲ್ಲೂಕು ನೌಕರರ ವಾರ್ಷಿಕ ಸಭೆ
ವರದಿಗಾರರು : ಬಲರಾಮ್ ವಿ. | ಸ್ಥಳ : ಕೆ ಆರ್ ಪುರ | ದಿನಾಂಕ : 26-11-2025

ಸರ್ಕಾರಿ ನೌಕರರ ಸಬಲೀಕರಣಕ್ಕೆ ಸಂಘಟನೆಯೇ ಬಲ: ಕೆ.ಆರ್.ಪುರದಲ್ಲಿ ಪೂರ್ವ ತಾಲ್ಲೂಕು ನೌಕರರ ವಾರ್ಷಿಕ ಸಭೆ

ಕೆ.ಆರ್.ಪುರ: “ನೌಕರರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಶಕ್ತಿ ಅತ್ಯಗತ್ಯ,” ಎಂದು ದಕ್ಷಿಣ ವಲಯದ ಶಿಕ್ಷಣ ಅಧಿಕಾರಿ ಸಿ.ಎನ್. ಗೋವಿಂದಪ್ಪ ಹೇಳಿದರು. ಕೆಆರ್.ಪುರ ಬಿಇಒ ಕಚೇರಿಯಲ್ಲಿ ನಡೆದ ಪೂರ್ವ ತಾಲ್ಲೂಕು ನೌಕರರ ಸಂಘದ 2024–25ರ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ಪೂರ್ವ ತಾಲ್ಲೂಕಿನಲ್ಲಿ 33 ಇಲಾಖೆಗಳಿದ್ದು 2,200ಕ್ಕೂ ಅಧಿಕ ಸರ್ಕಾರಿ ನೌಕರರಿದ್ದಾರೆ. ಇವರನ್ನೆಲ್ಲ ಒಂದೇ ವೇದಿಕೆಯಲ್ಲಿ ಸಂಘಟಿಸುವ ಕೆಲಸಕ್ಕೆ ಎಲ್ಲರ ಸಹಕಾರ ಅಗತ್ಯವಿದ್ದು, “ಸಂಘಟನೆಯ ಬಲದಿಂದ ನೌಕರರ ಸಮಸ್ಯೆ–ಸಾಧಕ–ಬಾಧಕಗಳನ್ನು ಚರ್ಚಿಸಿ ಪರಿಣಾಮಕಾರಿ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬಹುದು,” ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಕನ್ಯಾಗಪ್ಪ, “ಕರ್ನಾಟಕ ರಾಜ್ಯ ನೌಕರರ ಸಂಘಕ್ಕೆ ಮೀಸಲಾದ ಜಾಗದಲ್ಲಿ ಮಹಿಳೆಯರಿಗಾಗಿ ಸಂತ್ವಾನ ಕೇಂದ್ರ ತೆರೆಯುವ ಅಗತ್ಯ ಇದೆ. ಕೆ.ಆರ್.ಪುರದಲ್ಲಿ ಮಹಿಳಾ ನೌಕರರ ಸಂಖ್ಯೆ ಹೆಚ್ಚಿದೆ,” ಎಂದು ತಿಳಿಸಿದರು. ಇದೇ ವೇಳೆ ನಿವೃತ್ತ ನೌಕರರಿಗೆ ಸನ್ಮಾನ, ನೌಕರರಿಗಾಗಿ ಕ್ರೀಡಾಕೂಟ ಹಾಗೂ ಮುಂದಿನ ವರ್ಷ ಮಕ್ಕಳಿಗೂ ಕ್ರೀಡಾಕೂಟ ಆಯೋಜಿಸುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಂ. ಅಮರೇಶ್, ಟಿ. ಭಾಗ್ಯಮ್ಮ, ಉಮಾದೇವಿ, ಡಿ. ಪ್ರಕಾಶ್, ಮುನಿರಾಜು, ಶಿವಣ್ಣ, ವೆಂಕಟಸ್ವಾಮಿ, ರಾಜಕುಮಾರ್, ಸುರೇಶ್, ಚೆನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+