ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಏಳ್ಳಿನಮವಾಸೆ ಮತ್ತು ತೀರ್ಥಹಳ್ಳಿ!!!!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 19-12-2025

ಏಳ್ಳಿನಮವಾಸೆ ಮತ್ತು ತೀರ್ಥಹಳ್ಳಿ!!!!!

ಪೌರಾಣಿಕ ಹಿನ್ನಲೆಯಿಂದ ನೋಡಿದಾಗ ಏಳ್ಳಮವಾಸೆಗೆ ವಿಶಿಷ್ಠ ಇತಿಹಾಸವಿದೆ.

ಜಮದಗ್ನಿ ರೇಣುಕಾದೇವಿಯ ಮಗನಾಗಿ ಪರಶುರಾಮ ಜನಿಸುತ್ತಾನೆ. ಪರಶುರಾಮ ವಿಷ್ಣುವಿನ ಆರನೇ ಅವತಾರವೆಂತಲೂ ಕರೆಯುತ್ತಾರೆ. ಜಮದಗ್ನಿ ಋಷಿಯು ಮಹಾತಪಸ್ವಿ ಹಾಗೆ ಮಹಾ ಕೋಪಿಷ್ಠನಾಗಿದ್ದ. ಪರಶುರಾಮ ಮಹಾ ಶಿವ ಭಕ್ತ ಅವನ ಭಕ್ತಿಗೊಲಿದ ಶಿವ ಪರಶು ಎಂಬ ಆಯುಧವನ್ನ ನೀಡುತ್ತಾನೆ. ಅಂದಿನಿಂದ ಪರಶುರಾಮ ಎಂಬ ನಾಮದೇಯದಿಂದ ಪ್ರಖ್ಯಾತನಾಗುತ್ತಾನೆ.

ಒಂದು ಪ್ರತಿಕೂಲ ಸನ್ನಿವೇಶದಲ್ಲಿ ಮಹಾಕೋಪಿಷ್ಢನಾದ ಜಮದಗ್ನಿ ತನ್ನ ಪತ್ನಿ ರೇಣಿಕಾದೇವಿಯನ್ನು ಸಂಹರಿಸಲು ಮಗ ಪರಶುರಾಮನಿಗೆ ಆಜ್ಞೆ ನೀಡುತ್ತಾನೆ

ಪರಶುರಾಮ ತನ್ನ ತಂದೆಯ ಮಾತಿನಂತೆ ತಾಯಿ ರೇಣುಕಾದೇವಿಯ ರುಂಡವನ್ನು ಕೊಡಲಿಯಿಂದ ಕಡಿದುಬಿಡುತ್ತಾನೆ. ತದನಂತರ ರಕ್ತಸಿಕ್ತವಾದ ಕೊಡಲಿಯನ್ನ ತೊಳೆಯಲು ಅನೇಕ ನದಿಗಳಿಗೆ ತೆರಳುತ್ತಾನೆ. ಆದರೆ ಕೊಡಲಿಗೆ ಅಂಟಿದ ರಕ್ತದ ಕಲೆ ಮಾಸದೇ ಪಶ್ಚಾತಾಪಕ್ಕೊಳಗಾಗುತ್ತಾನೆ.

ಆಗ ಕರ್ನಾಟಕದ ಶಿವಮೊಗ್ಗದಲ್ಲಿರುವ ಒಂದು ಚಿಕ್ಕ ಹಳ್ಳಿಯ ಬಳಿಯಿರುವ ತುಂಗಭದ್ರಾ ನದಿ ನೀರಿನಲ್ಲಿ ತೊಳೆದಾಗ ಕೊಡಲಿಗೆ ಅಂಟಿದ ರಕ್ತದ ಕಲೆ ಅಳಿಸಿಹೋಗುತ್ತದೆ. ಅಂದಿನಿಂದ ಆ ಹಳ್ಳಿಯು ತೀರ್ಥಹಳ್ಳಿ ಎಂಬ ಹೆಸರಿನಿಂದ ಪ್ರಖ್ಯಾತವಾಯಿತು ಎಂದು ಹೇಳಲಾಗುತ್ತಿದೆ.

ತೀರ್ಥ ಎಂದರೆ ಶುದ್ಧ ಪವಿತ್ರ, ಹಳ್ಳಿ ಎಂದರೆ ಗ್ರಾಮ. ಕೊಡಲಿಗೆ ಅಂಟಿದ ರಕ್ತದ ಕಲೆ ಅಳಿಸಿದ ಆ ದಿನ ಎಳ್ಳಮವಾಸೆ ದಿನವಾಗಿತ್ತು ಅಂದಿನಿಂದ ಹಳ್ಳಿಯಲ್ಲಿರುವ ತುಂಗಾ ನದಿ ನೀರು ಪವಿತ್ರತೆಯಿಂದ ಕೂಡಿದೆ ಎಂಬುದರ ಸಂಕೇತವಾಗಿದೆ ತೀರ್ಥಹಳ್ಳಿ ಎಂದು ಕರೆಯಲಾಯಿತು. ಇಂದಿಗೂ ಪ್ರತಿ ವರ್ಷ ಎಳ್ಳಿನಮವಾಸೆಯ ದಿನ ಭಕ್ತಾದಿಗಳು ತೀರ್ಥಹಳ್ಳಿಯಲ್ಲಿರುವ ತುಂಗಭದ್ರಾ ನದಿ ನೀರಿನಲ್ಲಿ ಸ್ನಾನ ಮಾಡುತ್ತಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+