ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂ
ವರದಿಗಾರರು : MEENAKSHI RATOD | ಸ್ಥಳ : BENGALORE | ದಿನಾಂಕ : 20-08-2025

ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ.

ಸಿವಿಲ್ ಲೈನ್ಸ್ ಬಳಿಯಿರುವ ತಮ್ಮ ನಿವಾಸದಲ್ಲಿ ʻಜನ್ ಸುನ್ವಿ’ (ಜನ ಸಂದರ್ಶನ) ಕಾರ್ಯಕ್ರಮದ ವೇಳೆ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನ 41 ವರ್ಷದ ರಾಜೇಶ್ ಭಾಯಿ ಖಿಮ್ಜಿ ಭಾಯಿ ಸಕರಿಯಾ ಎಂದು ಗುರುತಿಸಲಾಗಿದೆ. ಈತ ತಿಹಾರ್‌ ಜೈಲಿನಲ್ಲಿದ್ದ (Tihar Jail) ತನ್ನ ಸಂಬಂಧಿಕರೊಬ್ಬರನ್ನ ಬಿಡುಗಡೆ ಮಾಡಿಸುವಂತೆ ಸಿಎಂಗೆ ಮನವಿ ಕೊಡಲು ಬಂದಿದ್ದ ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಸಕಾರಿಯಾ ಇಂದು ಬೆಳಗ್ಗೆ 7:30ಕ್ಕೆ ದೆಹಲಿ ಮುಖ್ಯಮಂತ್ರಿಗಳ ಕಚೇರಿ ಕೆಲಸಕ್ಕೆ ಬಂದಿದ್ದ. ತನ್ನ ಸಂಬಂಧಿಕರೊಬ್ಬರು ತಿಹಾರ್‌ ಜೈಲಿನಲ್ಲಿರುವುದರಿಂದ ಅವರನ್ನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಲು ಬಂದಿದ್ದ. ನ್ಯಾಯಾಲಯಕ್ಕೆ ಸಂಬಂಧಪಟ್ಟ ದಾಖಲೆಯನ್ನೂ ತಂದಿದ್ದ. ಮನವಿ ಕೊಡಲು ಬಂದಾಗ ಕೂಡಾಗಿ ಏಕಾಏಕಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮಾನಸಿಕ ಅಸ್ವಸ್ಥನೆಂಬ ಶಂಕೆ ಈ ಬೆನ್ನಲ್ಲೇ ಸಕಾರಿಯಾ ತಾಯಿಯನ್ನ ರಾಜ್‌ಕೋಟ್ ಪೊಲೀಸರು ವಿಚಾರಣೆ ನಡೆಸಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ಕಂಡುಬಂದಿದೆ.

ಸಕಾರಿಯ ತಾಯಿ ಮಾತನಾಡಿ, ತಮ್ಮ ಮಗ ದೆಹಲಿ ಮುಖ್ಯಮಂತ್ರಿಯ ನಿವಾಸಕ್ಕೆ ಹೋಗ್ತಾನೆ ಅನ್ನೋದು ಗೊತ್ತಿರಲಿಲ್ಲ. ಆತ ಪ್ರಾಣಿ ಪ್ರಿಯ, ಬೀದಿ ನಾಯಿಗಳಿಗೆ ಸಂಬಂಧಿಸಿದ ತೀರ್ಪಿನ ಕುರಿತು ದೆಹಲಿ ಕೋರ್ಟ್‌ಗೆ ಹೋಗ್ತಾನೆ ಅಂದುಕೊಂಡಿದ್ದೆ. ಏಕೆಂದರೆ ಈ ಹಿಂದೆಯೋ ಒಬ್ಬನೇ ದೆಹಲಿಗೆ ಹೋಗಿದ್ದ ಎಂದು ಹೇಳಿದ್ದಾರಲ್ಲದೇ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+