ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಟ್ರಂಪ್ ವಸಾಹತುಶಾಹಿ ಆಡಳಿತಕ್ಕೆ ವೆನಿಜುವೆಲ ಬಲಿಪಶು.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 06-01-2026

ಟ್ರಂಪ್ ವಸಾಹತುಶಾಹಿ ಆಡಳಿತಕ್ಕೆ ವೆನಿಜುವೆಲ ಬಲಿಪಶು.

ಇತ್ತೀಚೆಗೆ ದಕ್ಷಿಣ ಅಮೆರಿಕದ ವೆನಿಜುವೆಲ ಅಧ್ಯಕ್ ನಿಕೋಲಾಸ್ ಮಡರೋ ಬಂಧನನದ ಬಳಿಕ ನಡೆದ ವಿದ್ಯಮಾನದಲ್ಲಿ ಅಮೆರಿಕ ಆದ್ಯಕ್ಷ ಡೊನಾಲ್ಡ್ ಟಂಪ್ರ್ ವಸಾಹತುಶಾಹಿ ಆಡಳಿತಕ್ಕೆ ಸಾಕ್ಷಿಯಾಯಿತು‌. ಪ್ರತಿಸುಂಕಗಳಂತ ವ್ಯಾಪಾರ ವಹಿವಾಟಿನ ಮೇಲೆ ಏಕಮೇವಾಧಿಪತ್ಯ ಸಾಧಿಸ ಹೊರಟ ಟ್ರಂಪ್ ಆಡಳಿತ ಈಗ ಬಲಪ್ರಯೋಗಗಳ ಮೂಲಕ ತನ್ನ ಶಕ್ತಿ ಪ್ರದರ್ಶಿಸುತ್ತಿದೆ.

ಒಂದರ್ಥದಲ್ಲಿ ವೆನಿಜುವೆಲ ಮಾದಕ ದ್ರವ್ಯ ಸಾಗಾಣಿಕೆಯ ನಶೆಯಲ್ಲಿ ತೇಲುತ್ತಿರುವ ಎರಡುವರೆ ಕೋಟಿ ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಈ ಕುರಿತು ಅಮೆರಿಕ ವೆನಿಜುವೆಲ ದೇಶದ ಮೇಲೆ ಭಾರಿ ಪ್ರಮಾಣದ ನಿಷೇಧ ಹೇರಿತ್ತು. ಅಷ್ಟಲ್ಲದೇ ಪ್ರತಿ ರಪ್ತಿನ ಸಾಗಣಿಕೆಯ ಮೇಲೆ ತೀವ್ರ ನಿಗಾ ವಹಿಸಿತ್ತು

ಆದರೆ ಒಂದು ಮೂಲಗಳ ಪ್ರಕಾರ ಮಾದಕ ದ್ರವ್ಯ ಸಾಗಾಣಿಕೆಗೆ ಒಂದು ಕಾರಣವಾದರೆ ಅಮೆರಿಕ ವೆನಿಜುವೆಲದಲ್ಲಿರುವ ಕಚ್ಚಾ ತೈಲ ನಿಕ್ಷೇಪದಿಂದ ಈ ದಾಳಿ ನಡೆಸಿದೆ ಎಂಬುದು ವಿಶ್ಲೇಷಕರ ಅನಿಸಿಕೆ. ಇದರಿಂದ ವೆನಿಜುವೆಲ ದೇಶವನ್ನ ತನ್ನ ತಕ್ಕೆಗೆ ತಗೆದುಕೊಂಡರೆ ತೈಲ ಬೇಡಿಕೆ ಹೊಂದಿರುವ ರಾಷ್ಟ್ರಗಳಿಗೆ ಅಮೆರಿಕ ತನ್ನ ಸಾಮರ್ಥ್ಯ ತೋರಿಸಬಹುದು ಎಂಬ ವ್ಯವಹಾರಿಕ ಲೆಕ್ಜಾಚಾರದಿಂದ ವೆನಿಜುವೆಲ ದೇಶದ ಮೇಲೆ ದಾಳಿ ನಡೆಸಿ ತನ್ನ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗುತ್ತಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+