ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಉಪ್ಪಾರ ಸಮಾಜ ಸೇವಾ ಸಂಘ — ಕಲಕೇರಿ ಘಟಕದ ನೂತನ ಆಡಳಿತ ಮಂಡಳಿ ಘೋಷಣೆ
ವರದಿಗಾರರು : ಮೖಬೂಬಬಾಶಾ ಮನಗೂಳಿ | ಸ್ಥಳ : ತಾಳಿಕೋಟಿ | ದಿನಾಂಕ : 01-12-2025

ಉಪ್ಪಾರ ಸಮಾಜ ಸೇವಾ ಸಂಘ — ಕಲಕೇರಿ ಘಟಕದ ನೂತನ ಆಡಳಿತ ಮಂಡಳಿ ಘೋಷಣೆ

ಶ್ರೀ ವಂಕಟೇಶ್ವರ ಉಪ್ಪಾರ ಸಮಾಜಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸೇವಾ ಸಂಘ, ಕಲಕೇರಿ ಘಟಕದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಆಯ್ಕೆ ಪ್ರಕ್ರಿಯೆ ಭಾನುವಾರ ಗ್ರಾಮದಲ್ಲಿ ಜರುಗಿತು. ಸಮಾಜದ ಅಭಿವೃದ್ಧಿ ಮತ್ತು ಯುವಕರಿಗೆ ಜವಾಬ್ದಾರಿಯನ್ನು ನೀಡುವ ಉದ್ದೇಶದಿಂದ ಹೊಸ ತಂಡವನ್ನು ಆಯ್ಕೆ ಮಾಡಲಾಗಿದೆ. ಸಮಾಜದ ಮುಖಂಡರಾದ ಶರಣಪ್ಪ ಮೋಪಗಾರ, ಇರುಗಂಟೆಪ್ಪ ಮೋಪಗಾರ, ಸುರೇಶ್ ಮೋಪಗಾರ, ಛತ್ರಪ್ಪ ಮೋಪಗಾರ ಮತ್ತು ಹಳ್ಳೆಪ್ಪ ಮೋಪಗಾರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಎಲ್ಲ ಮುಖಂಡರ ಒಮ್ಮತದಿಂದ ಹುದ್ದೆದಾರರ ಆಯ್ಕೆ ಘೋಷಣೆಯಾಯಿತು.

ಹೊಸ ಆಡಳಿತ ಮಂಡಳಿ ಅಧ್ಯಕ್ಷ ಮಹಾಂತೇಶ್ ಮೋಪಗಾರ ಉಪಾಧ್ಯಕ್ಷರು ಬಸವರಾಜ್ ಮೋಪಗಾರ ಕಾರ್ಯದರ್ಶಿ ಆನಂದ್ ಇಸ್ಲಾಂಪುರ್ ಸಂಯುಕ್ತ ಕಾರ್ಯದರ್ಶಿ ಶ್ರೀನಿವಾಸ್ ಮೋಪಗಾರ ಖಜಾಂಚಿ ರಮೇಶ್ ಮೋಪಗಾರ ಹೊಸ ಸದಸ್ಯರು ರಾಘವೇಂದ್ರ ಮೋಪಗಾರ ಬಲವಂತಪ್ಪ ಮೋಪಗಾರ ದತ್ತಾತ್ರೇಯ ಮೋಪಗಾರ ಮಡಿವಾಳಪ್ಪ ಮೋಪಗಾರ ಸೋಮನಾಥ್ ಇಸ್ಲಾಂಪುರ್

ಹೊಸ ನೇತೃತ್ವಕ್ಕೆ ಆಶೀರ್ವಾದ – ಮುಖಂಡರ ಸಂದೇಶ ಅಧ್ಯಕ್ಷರಾಗಿ ಆಯ್ಕೆಯಾದ ಮಹಾಂತೇಶ್ ಮೋಪಗಾರ ಮಾತನಾಡಿ, “ನನಗೆ ಸಮಾಜದ ಹಿರಿಯರು ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ. ವಯಸ್ಸಿನಲ್ಲಿ ಚಿಕ್ಕವನಾದರೂ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಎಲ್ಲಾ ಕಾರ್ಯಗಳನ್ನು ಚಾಚುತಪ್ಪದೇ ಮಾಡುತ್ತೇನೆ” ಎಂದು ಹೇಳಿದರು. ಸಮಾಜದ ಹಿರಿಯ ಮುಖಂಡ ಶರಣಪ್ಪ ಬಾಲಪ್ಪ ಮೋಪಗಾರ ಹೇಳಿದರು: “ಒಂದೇ ತಾಯಿ ಮಕ್ಕಳಂತೆ ಒಗ್ಗಟ್ಟಿನಿಂದ ಸಂಘವನ್ನು ಬೆಳೆಸಬೇಕು. ನಿಮಗೆ ಕೊಟ್ಟಿರುವ ಅಧಿಕಾರವನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಿ” ಎಂದು ಯುವಕರಿಗೆ ಸಂದೇಶ ನೀಡಿದರು. ಖಜಾಂಚಿ ರಮೇಶ್ ಮೋಪಗಾರ ಹೇಳಿದರು: “ಸಂಘ ನಮ್ಮದು. ಸಂಘಕ್ಕೆ ಯಾವುದೇ ದೋಷ ಬಾರದಂತೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಒಟ್ಟಾಗಿ ಸಂಘದ ಅಭಿವೃದ್ಧಿಗೆ ಬದ್ಧರಾಗಿರಬೇಕು” ಎಂದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+