ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ  ಸಮಂತಾ....
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 02-12-2025

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ ಸಮಂತಾ....

ಅಕ್ಕಿನೇನಿ ನಾಗಚೈತನ್ಯ ಜೊತೆ ವಿವಾಹ ವಿಚ್ಛೇದನದ ನಂತರ ಸಮಂತಾ ಬದುಕಲ್ಲಿ ವೀಪರೀತ ಸಂಕಷ್ಟಗಳು ಎದುರಾಗಿದ್ದವು. ಅದರಲ್ಲೂ ಪ್ರಮುಖವಾಗಿ ಸಮಂತಾಗೆ ಕಾಡಿದ್ದು ಅನಾರೋಗ್ಯ......!!!!!!!

ಸತತ ನಾಲ್ಕು ವರ್ಷಗಳ ಕಾಲ ಒಂಟಿ ಜೀವನ ನಡೆಸುತ್ತಿದ್ದ ಸಮಂತ ಬಾಳಲ್ಲಿ ಬೆಳಕಾಗಿ ಬಂದವರು ರಾಜ್ ನಿಡುಮೋರಿ. ಹೌದು ಫ್ಯಾಮಿಲಿ ಮ್ಯಾನ್ ಎಂಬ ವೆಬ್ ಸೀರಿಸ್ ನಿರ್ದೇಶಕ ರಾಜ್ ನಿಡುಮೋರಿ ಜೊತೆ ಸಮಂತ ಹಸೆಮಣೆ ಏರಿದ್ದಾರೆ. ಚೈನೈನ ಕೊಯಮತ್ತೂರಿನಲ್ಲಿರುವ ಈಶಾ ಯೋಗ ಕೇಂದ್ರದಲ್ಲಿ ಡಿಸೆಂಬರ್ ಒಂದು ಸೋಮವಾರದಂದು ರಾಜ್ ಸಮಂತ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹುದಿನಗಳಿಂದ ಇವರಿಬ್ಬರು ಸುತ್ತಾಡುತ್ತಿದ್ದ ಅನೇಕ ಗಾಸಿಪ್ ವದಂತಿಗಳಿಗೆ ಪೂರ್ಣವಿರಾಮವಿಟ್ಟು ಸತಿಪತಿಗಳಾದರು.

ಕೆಂಪು ವರ್ಣದ ಬ್ರೈಡಲ್ ಸೀರೆಯಲ್ಲಿ ಮದುವೆ ಮಂಟಪಕ್ಕೆ ಆಗಮಿಸಿದ ಸಮಂತ ಸರಳವಾಗಿ ರಾಜ್ ನಿಡುಮೋರಿಯೊಂದಿಗೆ ಭೂತ ಶುದ್ಧಿ ವಿವಾಹವಾದರು. ಭೂತ ಶುದ್ಧಿ ಎಂಬುದು ಯೋಗ ಸಂಪ್ರದಾಯದಲ್ಲಿ ಅಸ್ತಿತ್ವದಲ್ಲಿರುವ ಮದುವೆಯಾಗಿದೆ. ಇದು ವೈವಾಹಿಕ ಜೀವನದಲ್ಲಿ ಶುಧ್ದತೆ ದೈಹಿಕ ಬಂಧ ಹಾಗೂ ಲೌಕಿಕ ಬಯಕೆಯನ್ನು ಮೀರಿದ ಸಂಬಂಧವನ್ನು ಬೆಸೆಯುತ್ತದೆ. ಇದು ಲಿಂಗ ಭೈರವಿ ಅನುಗ್ರಹದಿಂದ ಸತಿಪತಿಗಳು ಅಲೌಕಿಕವಾದ ಅನುಬಂಧವನ್ನು ಪಡೆಯುತ್ತಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+