ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಜಾತ ಶತ್ರು ಶಾಮನೂರು ಶಿವಶಂಕರಪ್ಪ ವಿಧಿವಶ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 15-12-2025

ಅಜಾತ ಶತ್ರು ಶಾಮನೂರು ಶಿವಶಂಕರಪ್ಪ ವಿಧಿವಶ.

ಕಟ್ಟುನಿಟ್ಟಿನ ಶಿಸ್ತುಬದ್ಧ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಈ ಹೆಸರು ಕೇಳಿದಾಕ್ಷಣ ಜನರು ಮತ್ತು ವಿರೋಧಿ ಬಣವು ಭಯಕ್ಕಿಂತ ಮಿಗಿಲಾಗಿ ಭಕ್ತಿತುಂಬಿದ ಮನದಿಂದ ಆರಾಧಿಸುತ್ತಿದ್ದರು.

ಅವರ ಮಾತು ನಡೆ ನುಡಿಗಳಲ್ಲಿ ಸಾಮ್ಯತೆ ಇರುತ್ತಿತ್ತು. ಕಾಯಕ ಅಂತ ಬಂದಾಗ ನಮ್ಮವರು ತಮ್ಮವರು ಭೇದಭಾವ ಹಮ್ಮು ಎಲ್ಲವನ್ನು ಬಿಟ್ಟು ಸರಿಸಮಾನರಾಗಿ ನೋಡುತ್ತಿದ್ದರು.

ಧೀಮಂತ ವ್ಯಕ್ತಿತ್ವದ ಸರಳ ಸಜ್ಕನ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನ ತುಂಬಲಾರದ ನಷ್ಟ.

ದಾವಣಗೆರೆ ಊರಿನ ಹೆಸರನ್ನ ಕರ್ನಾಟಕ ಮಾತ್ರವಲ್ಲ ದೇಶವ್ಯಾಪಿ ವ್ಯಾಪಿಸಿದ್ದು ಶಾಮನೂರು. ರಾಜಕಾರಣಲ್ಲಿ ಆರು ಬಾರಿ ಶಾಸಕರಾಗಿ ,ಒಂದು ಬಾರಿ ಸಂಸದರಾಗಿ ಮತ್ತು ಸಚಿವರಾಗಿ ಜನಪರ ಸೇವೆಗಳನ್ನ ಮಾಡಿದ್ದರು.

ರಾಜಕೀಯ ರಂಗದಲ್ಲಿ ವಿರೋಧ, ವಿರೋಧಿಗಳು ಸರ್ವೆಸಾಮಾನ್ಯ ಆದರೆ ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ವಿರೋಧಿಗಳು ಸಹ ಅವರ ವ್ಯಕ್ತಿತ್ವಕ್ಕೆಮಾರುಹೋಗಿದ್ದರು ಬಹುಶ ಅಂತ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುದುದೇ ವಿಶೇಷ.

ಕಷ್ಟ ,ನೆರವಿನ ವಿಷಯ ಬಂದಾಗ ಶಾಮನೂರು ಶಿವಶಂಕರಪ್ಪ ಅವರ ಕಣ್ಣೆದುರು ಕಾಣುತ್ತಿದ್ದದ್ದು ಕೇವಲ ಮಾನವೀಯತೆಯಾಗಿತ್ತು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಬಡವರ ಪಾಲಿಗೆ ಸಾಕ್ಷಾತ್ ನಾರಾಯಣರಂತರಾಗಿದ್ದರು. ದಾವಣಗೆರೆಯಲ್ಲಿ ಕೋವಿಡ್ ಲಸಿಕೆಯ ಕೊರತೆ ಎದುರಾದಾಗ ಶಾಮನೂರು ಶಿವಶಂಕರಪ್ಪ ಎದೆಗುಂದದೆ ಕೋಟ್ಯಂತರ ಹಣ ಪಾವತಿಸಿ ಬಡವರಿಗೆ ಕೋವಿಡ್ ಲಸಿಕೆ ಹಾಕಿಸಿ ಅಂದು ಬಡವರ ಪಾಲಿನ ಭಗವಂತರಾದರು.

ದಾವಣಗೆರೆ ಎಂಬ ಒಂದು ಊರಿನಲ್ಲಿ ಬೃಹತ್ ಉದ್ಯೋಗ ಸೃಷ್ಠಿಸಿದ ಕೀರ್ತಿ ಶಾಮನೂರು ಅವರದು. ಕೈಗಾರಿಕೆ, ಬ್ಯಾಂಕ್ ಶಿಕ್ಷಣ ಸಂಸ್ಥೆಗಳನ್ನು ಸ್ಫಾಪಿಸಿ ಸಾವಿರಾರು ಜನರಿಗೆ ಉದ್ಯೋಗದಾತರಾದರು.

ರಾಜಕಾರಣೀ ಮತ್ತು ಕೈಗಾರಿಕೋದ್ಮಮಿಗಳು ಆಗಿದ್ದ ಶಾಮನೂರು ಶಿವಶಂಕರಪ್ಪ ಅವರ ಸಮಾಜ ಸೇವೆಗಳನ್ನ ಗುರುತಿಸಿ ರಾಜ್ಯ ಮತ್ತು ರಾಷ್ಟ್ರೀಯಮಟ್ಟದ ಪ್ರಶಸ್ತಿಗಳು ಲಭಿಸಿವೆ.

ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ಅಗಲಿದ್ದಾರೆ.

ಅವರ ಮಾರ್ಗದರ್ಶನ ಅವಿರತ ಸೇವೆ ಅವರು ತೋರಿಸಿದ ಸನ್ಮಾರ್ಗದಲ್ಲಿ ನಾವು ನಡೆದುಕೊಳ್ಳಬೇಕಿದೆ.

ಅಗಲಿದ ನಾಯಕನಿಗೆ ವಿವ ನ್ಯೂಸ್ ನುಡಿನಮದ ಮೂಲಕ ಅಶ್ರುತ್ರಪಣ ಅರ್ಪಿಸುತ್ತಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+